Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರವಿಚಂದ್ರನ್ ಸಿನಿಮಾ ನೋಡಿ ಅವ್ರ ಮಕ್ಕಳೇ ಭಯ ಪಟ್ಟರು
Recommended Video
ನಟ ರವಿಚಂದ್ರನ್ ನಟನೆಯ 'ಆ ದೃಶ್ಯ' ಸಿನಿಮಾ ಇಂದು ಬಿಡುಗಡೆಯಾಗಿದೆ. ಸಿನಿಮಾವನ್ನು ನಿನ್ನೆ (ನವೆಂಬರ್ 7) ರವಿಚಂದ್ರನ್ ಹಾಗೂ ಅವರ ಪುತ್ರರು ವೀಕ್ಷಿಸಿದ್ದಾರೆ.
ಸಿನಿಮಾ ನೋಡಿ ನಮಗೆ ಭಯ ಆಗಿದೆ ಎಂದು ಮನೋರಂಜನ್ ರವಿಚಂದ್ರನ್ ಹೇಳಿದ್ದಾರೆ. ಕಾರಣ ಸಿನಿಮಾದಲ್ಲಿ ಅಷ್ಟೊಂದು ಯಂಗ್ ಅಗಿ ರವಿಚಂದ್ರನ್ ಕಾಣುತ್ತಾರೆ. ಅಷ್ಟೊಂದು ಚೆನ್ನಾಗಿ ನಟನೆ ಮಾಡಿದ್ದಾರಂತೆ.
ನಾಳೆ (ಶುಕ್ರವಾರ) ಕನ್ನಡದ 6 ಸಿನಿಮಾಗಳು ಬಿಡುಗಡೆ
ಸಿನಿಮಾದ ಬಗ್ಗೆ ಮಾತನಾಡಿದ ಮನೋರಂಜನ್ ''ಸಿನಿಮಾ ತುಂಬ ಸಸ್ಪೆನ್ಸ್ ಆಗಿದೆ. ಡ್ಯಾಡಿ ಮಾತ್ರ.... ನಮಗೆ ಕಷ್ಟ ಆಗುತ್ತದೆ. ಅವರು ಅಷ್ಟೊಂದು ಯಂಗ್ ಆಗಿ ಕಾಣಿಸಿದರೆ, ನಾವೆಲ್ಲಿ ಹೋಗುವುದು ಅಂತ ಭಯ ಆಗುತ್ತದೆ. ಅಪ್ಪ ಅದ್ಭುತವಾಗಿ ಸಿನಿಮಾದಲ್ಲಿ ನಟಿಸಿದ್ದಾರೆ. ಫಸ್ಟ್ ಹಾಫ್ ನಲ್ಲಿ ನಾನು ಗೆಸ್ ಮಾಡಿದ್ದು, ಸುಳ್ಳಾಗಿದೆ. ಸಿನಿಮಾ ತುಂಬ ಚೆನ್ನಾಗಿದೆ.'' ಎಂದು ಹೇಳಿದ್ದಾರೆ.
ವಿಶೇಷವಾಗಿ ರೀ ರೆಕಾರ್ಡಿಂಗ್ ಹಾಗೂ ಎರಡು ಪಾತ್ರಗಳನ್ನು ರವಿಚಂದ್ರನ್ ನಿರ್ವಹಿಸಿರುವ ರೀತಿ ಮನೋರಂಜನ್ ಗೆ ಇಷ್ಟ ಆಗಿದೆ. ಸಿನಿಮಾ ಎಲ್ಲಿಯೂ ಬೋರ್ ಆಗುವುದಿಲ್ಲ. ತುಂಬ ಆಸಕ್ತಿದಾಯಕವಾಗಿದೆ ಎನ್ನುವದು ಮನೋರಂಜನ್ ಅಭಿಪ್ರಾಯ.
ಪುತ್ರನಿಗೆ ಕ್ರೇಜಿಸ್ಟಾರ್ ನಿರ್ದೇಶನ: 90 ನಿಮಿಷದಲ್ಲಿ ಸಿದ್ಧವಾದ ಕಥೆ
'ಆ ದೃಶ್ಯ' ಕೆ ಮಂಜು ನಿರ್ಮಾಣದಲ್ಲಿ, ಶಿವ ಗಣೇಶ್ ನಿರ್ದೇಶನ ಮಾಡಿರುವ ಸಿನಿಮಾ. ಮರ್ಡರ್ ಮಿಸ್ಟರಿ ಕಥೆ ಸಿನಿಮಾದಲ್ಲಿದೆ. ಅಚ್ಚುತ್ ಕುಮಾರ್, ರಮೇಶ್ ಭಟ್, ಚೈತ್ರ ಆಚಾರ್, ಯಶ್ ಶೆಟ್ಟಿ, ಅರ್ಜುನ್ ಗೌಡ ಸಿನಿಮಾದಲ್ಲಿ ನಟಿಸಿದ್ದಾರೆ.