Don't Miss!
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿದ್ಧಾರ್ಥ ಸಾವು ನಂಬಲು ಅಸಾಧ್ಯ ಎಂದ ನಿಖಿಲ್ ಕುಮಾರ್
Recommended Video
ಕೆಫೆ ಕಾಫಿ ಡೇ ಸಂಸ್ಥೆಯ ಸಂಸ್ಥಾಪಕ ಸಿದ್ಧಾರ್ಥ ಸಾವು ಅನೇಕರಿಗೆ ಆಘಾತ ಉಂಟು ಮಾಡಿದೆ. ನಟ ನಿಖಿಲ್ ಕುಮಾರ್ ಕೂಡ ಈ ಘಟನೆಯಿಂದ ದುಃಖದಲ್ಲಿ ಇದ್ದಾರೆ.
ಸಿದ್ಧಾರ್ಥ ಅವರ ಬಗ್ಗೆ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿರುವ ನಿಖಿಲ್ ''ನಮ್ಮ ರಾಜ್ಯದ ಹೆಮ್ಮೆಯ ಉದ್ಯಮಿ, ಸಾವಿರಾರು ಕನ್ನಡಿಗರ ಕುಟುಂಬಗಳಿಗೆ ಉದ್ಯೋಗ ನೀಡಿದ್ದ ಸಿದ್ದಾರ್ಥ ಅವರ ಜೀವನ ಈ ರೀತಿ ಅಂತ್ಯವಾಗಿದ್ದನ್ನು ಈಗಲೂ ನನಗೆ ನಂಬಲು ಸಾಧ್ಯವಾಗುತ್ತಿಲ್ಲ.'' ಎಂದಿದ್ದಾರೆ.
ರಾಜ್ ಕುಟುಂಬದ ಕಷ್ಟದ ದಿನದಲ್ಲಿ ಕೈ ಹಿಡಿದಿದ್ದ ಸಿದ್ಧಾರ್ಥ್
ಸಿದ್ಧಾರ್ಥರವರ ಅಗಲಿಕೆ ವೈಯಕ್ತಿಕವಾಗಿ ನಿಖಿಲ್ ಕುಮಾರ್ ರಿಗೆ ತೀರ ದುಃಖವನ್ನುಂಟು ಮಾಡಿದೆಯಂತೆ. ''ಈ ಘೋರ ದುರಂತದ ಆಘಾತವನ್ನು ಭರಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ'' ಎಂದು ನಿಖಿಲ್ ಪ್ರಾರ್ಥಿಸಿದ್ದಾರೆ.
ಕಾಫಿ ಕಿಂಗ್ ಸಿದ್ಧಾರ್ಥ ನಿಧನಕ್ಕೆ ಕಂಬನಿ ಮಿಡಿದ ಸ್ಯಾಂಡಲ್ ವುಡ್ ಸ್ಟಾರ್ಸ್
ಚಿತ್ರರಂಗದ ಸಾಕಷ್ಟು ಕಲಾವಿದರು ಸಿದ್ಧಾರ್ಥ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಟ ಪುನೀತ್ ರಾಜ್ ಕುಮಾರ್, ಉಪೇಂದ್ರ, ಸುಮಲತಾ ಅಂಬರೀಶ್, ರಾಗಿಣಿ ದ್ವಿವೇದಿ ಸೇರಿದಂತೆ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಸಿದ್ಧಾರ್ಥರಿಗೆ ನಮನ ಸಲ್ಲಿಸಿದ್ದಾರೆ.