Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿದ್ಧಾರ್ಥ ಸಾವು ನಂಬಲು ಅಸಾಧ್ಯ ಎಂದ ನಿಖಿಲ್ ಕುಮಾರ್
Recommended Video
ಕೆಫೆ ಕಾಫಿ ಡೇ ಸಂಸ್ಥೆಯ ಸಂಸ್ಥಾಪಕ ಸಿದ್ಧಾರ್ಥ ಸಾವು ಅನೇಕರಿಗೆ ಆಘಾತ ಉಂಟು ಮಾಡಿದೆ. ನಟ ನಿಖಿಲ್ ಕುಮಾರ್ ಕೂಡ ಈ ಘಟನೆಯಿಂದ ದುಃಖದಲ್ಲಿ ಇದ್ದಾರೆ.
ಸಿದ್ಧಾರ್ಥ ಅವರ ಬಗ್ಗೆ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿರುವ ನಿಖಿಲ್ ''ನಮ್ಮ ರಾಜ್ಯದ ಹೆಮ್ಮೆಯ ಉದ್ಯಮಿ, ಸಾವಿರಾರು ಕನ್ನಡಿಗರ ಕುಟುಂಬಗಳಿಗೆ ಉದ್ಯೋಗ ನೀಡಿದ್ದ ಸಿದ್ದಾರ್ಥ ಅವರ ಜೀವನ ಈ ರೀತಿ ಅಂತ್ಯವಾಗಿದ್ದನ್ನು ಈಗಲೂ ನನಗೆ ನಂಬಲು ಸಾಧ್ಯವಾಗುತ್ತಿಲ್ಲ.'' ಎಂದಿದ್ದಾರೆ.
ರಾಜ್ ಕುಟುಂಬದ ಕಷ್ಟದ ದಿನದಲ್ಲಿ ಕೈ ಹಿಡಿದಿದ್ದ ಸಿದ್ಧಾರ್ಥ್
ಸಿದ್ಧಾರ್ಥರವರ ಅಗಲಿಕೆ ವೈಯಕ್ತಿಕವಾಗಿ ನಿಖಿಲ್ ಕುಮಾರ್ ರಿಗೆ ತೀರ ದುಃಖವನ್ನುಂಟು ಮಾಡಿದೆಯಂತೆ. ''ಈ ಘೋರ ದುರಂತದ ಆಘಾತವನ್ನು ಭರಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ'' ಎಂದು ನಿಖಿಲ್ ಪ್ರಾರ್ಥಿಸಿದ್ದಾರೆ.
ಕಾಫಿ ಕಿಂಗ್ ಸಿದ್ಧಾರ್ಥ ನಿಧನಕ್ಕೆ ಕಂಬನಿ ಮಿಡಿದ ಸ್ಯಾಂಡಲ್ ವುಡ್ ಸ್ಟಾರ್ಸ್
ಚಿತ್ರರಂಗದ ಸಾಕಷ್ಟು ಕಲಾವಿದರು ಸಿದ್ಧಾರ್ಥ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಟ ಪುನೀತ್ ರಾಜ್ ಕುಮಾರ್, ಉಪೇಂದ್ರ, ಸುಮಲತಾ ಅಂಬರೀಶ್, ರಾಗಿಣಿ ದ್ವಿವೇದಿ ಸೇರಿದಂತೆ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಸಿದ್ಧಾರ್ಥರಿಗೆ ನಮನ ಸಲ್ಲಿಸಿದ್ದಾರೆ.