Don't Miss!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಹಿಂದಿ ದಿವಸ್' ವಿರೋಧಿಸಿದ ನಟ ಪ್ರಕಾಶ್ ರಾಜ್
Recommended Video
'ಹಿಂದಿ ದಿವಸ್' ಆಚರಣೆಯನ್ನು ಕನ್ನಡಿಗರು ವಿರೋಧ ಮಾಡಿದ್ದಾರೆ. ಕರ್ನಾಟಕದಲ್ಲಿ ಹಿಂದಿ ಹೇರಿಕೆ ವಿರುದ್ಧ ಮಾತುಗಳು ಜೋರಾಗಿದೆ. ನಟ ಪ್ರಕಾಶ್ ರಾಜ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದರೆ.
ಬಹು ಭಾಷಾ ನಟ ಪ್ರಕಾಶ್ ರಾಜ್ ಕರ್ನಾಟಕದವರು. ಹೀಗಾಗಿ ಹಿಂದಿ ಹೇರಿಕೆ ವಿರುದ್ಧ ಪ್ರಕಾಶ್ ರಾಜ್ ಧ್ವನಿ ಎತ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು 'ಹಿಂದಿ ದಿವಸ್' ಆಚರಣೆಯನ್ನು ವಿರೋಧ ಮಾಡಿದ್ದಾರೆ.
ಹಿಂದಿ ದಿವಸ್ ದಿನವೇ ಕನ್ನಡ ಚಿತ್ರಕ್ಕೆ ಹಿಂದಿ ಟೈಟಲ್
''ನನ್ನ ತಾಯಿ ಕನ್ನಡ.. ನನ್ನ ದೇಶ ಭಾರತ.. ನಾನು ಒಬ್ಬ ಭಾರತದ ಕನ್ನಡಿಗ. #StopHindiImposition ಮಿಸ್ಟರ್ ಹೋಮ್ ಬ್ರೇಕರ್. ರಾಷ್ಟೀಯತೆಯ ವೇಷದಲ್ಲಿ ಒಂದು ಧರ್ಮ.. ಒಂದು ಭಾಷೆ.. ಎಂದು ಏನು.. #justasking'' ಎಂದು ಟ್ವೀಟ್ ಮಾಡಿದ್ದಾರೆ.
ಪ್ರಕಾಶ್ ರಾಜ್ ಕನ್ನಡದ ಬಗ್ಗೆ ಮಾತನಾಡಿದ್ದರೂ, ಸಾಕಷ್ಟು ಕಾಮೆಂಟ್ ಗಳು ಅವರು ವಿರುದ್ಧ ಬಂದಿವೆ. ಈ ಹಿಂದೆ ಪ್ರಕಾಶ್ ರಾಜ್ ಮಾಡಿಕೊಂಡ ಎಡವಟ್ಟುಗಳು, ಹಾಗೂ ಕಾವೇರಿ ವಿಚಾರದ ಪ್ರಶ್ನೆ ಕೇಳಿದಾಗ ಗರಂ ಆದ ಸಂದರ್ಭಗಳು ಇದಕ್ಕೆ ಕಾರಣ ಆಗಿರಬಹುದು.
ಠೇವಣಿ ಮಾತ್ರವಲ್ಲ, ಪ್ರಕಾಶ್ ರಾಜ್ ತಮ್ಮ ಮಿದುಳನ್ನೂ ಕಳೆದುಕೊಂಡಿದ್ದಾರೆ - ಶಿಲ್ಪಾ ಗಣೇಶ್
ಪ್ರಕಾಶ್ ಹೊರತು ಪಡಿಸಿ, ನಿರ್ದೇಶಕ ಜಯತೀರ್ಥ, ಚಿತ್ರ ಸಾಹಿತಿ ವಿ ನಾಗೇಂದ್ರ ಪ್ರಸಾದ್, ನಟ ಸತೀಶ್ ನೀನಾಸಂ ಸೇರಿದಂತೆ ಅನೇಕರು ಟ್ವಿಟ್ಟರ್ ನಲ್ಲಿ ಹಿಂದಿ ಹೇರಿಕೆಯನ್ನು ವಿರೋಧ ಮಾಡಿದ್ದಾರೆ.