Don't Miss!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- News Bengaluru: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕೆಜಿಗಟ್ಟಲೆ ಚಿನ್ನ, ವಜ್ರ ಮತ್ತು ಹಣ ಪತ್ತೆ
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ನಟ ರಾಘಣ್ಣ ಕೊಲಂಬಿಯಾ ಆಸ್ಪತ್ರೆಗೆ ದಾಖಲು
ಕನ್ನಡದ ಹಿರಿಯ ನಟ, ಡಾ ರಾಜ್ ಕುಮಾರ್ ಪುತ್ರ ರಾಘವೇಂದ್ರ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಉಸಿರಾಟದಲ್ಲಿ ಲಘು ಸಮಸ್ಯೆಯಾದ ಕಾರಣ ರಾಜಾಜಿನಗರದ ಕೊಲಂಬಿಯಾ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಲಾಗುತ್ತಿದೆ. ಸಂಜೆ 6 ಗಂಟೆ ವೇಳೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ಪ್ರಸ್ತುತ, ರಾಘಣ್ಣ ಆರೋಗ್ಯವಾಗಿದ್ದು, ಗಂಭೀರ ಸಮಸ್ಯೆಯಿಲ್ಲ ಎಂದು ತಿಳಿದಿದೆ. ಸಹೋದರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಶಿವಣ್ಣ, ಪುನೀತ್ ರಾಜ್ ಕುಮಾರ್ ಸಹ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಮುಂಚೆಯೂ ರಾಘವೇಂದ್ರ ರಾಜ್ ಕುಮಾರ್ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ರಾಘಣ್ಣ ಆರೋಗ್ಯ ಸುಧಾರಿಸಿದ್ದು, ಇಂದು ತಡರಾತ್ರಿ ಅಥವಾ ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.
Recommended Video
ಅಂದ್ಹಾಗೆ, ರಾಘವೇಂದ್ರ ರಾಜ್ ಕುಮಾರ್ ಅವರು ಬೆಳಕು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಚಿತ್ರದ ಮುಹೂರ್ತ ಜರುಗಿತ್ತು. ಚಿತ್ರೀಕರಣ ಸಹ ಆರಂಭವಾಗಿತ್ತು.