For Quick Alerts
For Daily Alerts
Don't Miss!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಘವೇಂದ್ರ ರಾಜ್ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ
News
oi-Rajendra
By Rajendra
|
ನಟ, ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಅವರನ್ನು ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡುಬಂದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ರಾಘಣ್ಣ ಅವರನ್ನು ಎರಡು ದಿನಗಳ ಹಿಂದಷ್ಟೇ ಜನರಲ್ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿತ್ತು. ಬುಧವಾರ (ಅ.23) ಅವರನ್ನು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದಾರೆ.
ರಾಘಣ್ಣ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡುಬಂದಿದೆ. ಇಂದು ಬೆಳಗ್ಗೆಯೂ ಅವರು ವಾಕ್ ಮಾಡಿದರು. ಅವರು ಚೆನ್ನಾಗಿಯೇ ಇದ್ದಾರೆ. ಅಭಿಮಾನಿಗಳು ಏನೂ ಆತಂಕಪಡುವ ಅಗತ್ಯವಿಲ್ಲ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಿಳಿಸಿದ್ದಾರೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada actor, producer Raghavendra Rajkumar, admitted to a private hospital recently for treatment of brain hemorrhage, was shifted to a mulch-speciality hospital (Manipal Hospital).
Story first published: Wednesday, October 23, 2013, 11:25 [IST]
Other articles published on Oct 23, 2013