Don't Miss!
- Sports ಪಾಕಿಸ್ತಾನ್ ಸ್ಮೋಕಿಂಗ್ ಲೀಗ್; PSL ಫೈನಲ್ನಲ್ಲಿ ಬೀಡಿ ಸೇದಿದ ಇಮಾದ್ ವಾಸಿಮ್; ವಿಡಿಯೋ ವೈರಲ್
- News ಲೋಕಸಭಾ ಚುನಾವಣೆ 2024: ಹಾಸನದಲ್ಲಿ ಪುತ್ರನ ಪರ ಮತಯಾಚನೆಗಿಳಿದ ಭವಾನಿ ರೇವಣ್ಣ
- Lifestyle ಮೂರು ಮಕ್ಕಳು ನನ್ನದ್ದಲ್ಲ ಎಂದು ಆತನಿಗೆ ತಿಳಿದಾಗ.... ಹೆಂಡತಿಯ ಮಹಾಮೋಸ
- Technology ಬಹುನಿರೀಕ್ಷಿತ ರಿಯಲ್ಮಿ ನಾರ್ಜೋ 70 ಪ್ರೊ 5G ಲಾಂಚ್!..ಇಯರ್ಬಡ್ಸ್ ಉಚಿತ!
- Automobiles ನಟ ವಿಜಯ್ ನೋಡಲು ಬಂದ ಜನಸಾಗರ: ಅಭಿಮಾನಿಗಳಿಂದ ನಟನ ಕಾರಿಗೆ ಹಾನಿ!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂತೂ ಕನ್ನಡಕ್ಕೆ ಕಾಲಿಟ್ಟರು ನಟ ರಾಣಾ ದಗ್ಗುಬಾಟಿ
Recommended Video
ನಟ ರಾಣಾ ದಗ್ಗುಬಾಟಿ ಸೌತ್ ಸಿನಿರಂಗದ ಸ್ಟಾರ್ ನಟ. 'ಬಾಹುಬಲಿ' ಸಿನಿಮಾದ ನಂತರವಂತೂ ರಾಣಾ ಇಡೀ ಭಾರತದಲ್ಲಿ ಹೆಸರು ಮಾಡಿದರು. ಇಂತಹ ನಟ ಈಗ ಕನ್ನಡ ಚಿತ್ರರಂಗಕ್ಕೆ ಬಂದಿದ್ದಾರೆ.
ಮತ್ತೊಂದು ಸ್ಪೋಟಕ ಕಥೆಯೊಂದಿಗೆ ಬಂದ 'ಅಟ್ಟಹಾಸ'ದ ನಿರ್ದೇಶಕ
ರಾಣಾ ಕನ್ನಡ ಸಿನಿಮಾ ಮಾಡುತ್ತಿದ್ದಾರೆ ಎಂದಾಗಲೇ ಅದು ಯಾವ ಚಿತ್ರ ಎಂಬ ಕುತೂಹಲ ಮೂಡುತ್ತದೆ. ಅಂತಹ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ನಿರ್ದೇಶಕ ಎ ಎಂ ಆರ್ ರಮೇಶ್ ಅವರ ಹೊಸ ಸಿನಿಮಾದಲ್ಲಿ ರಾಣಾ ನಾಯಕನಾಗಿದ್ದಾರೆ. ಎಂ ಆರ್ ರಮೇಶ್ ಅವರ ಕಥೆಯನ್ನು ಇಷ್ಟ ಪಟ್ಟಿರುವ ರಾಣಾ ಚಿತ್ರದಲ್ಲಿ ನಟಿಸಲು ಓಕೆ ಹೇಳಿದ್ದಾರೆ.
ಸಾಮಾನ್ಯವಾಗಿ ಎ ಎಂ ಆರ್ ರಮೇಶ್ ಅಂತ ಹೇಳಿದ ತಕ್ಷಣ ಅವರ ರಿಯಲ್ ಕಥೆಯ ಸಿನಿಮಾಗಳು ಕಣ್ಣು ಮುಂದೆ ಬರುತ್ತದೆ. 'ಸೈನೈಡ್', 'ಅಟ್ಟಹಾಸ' ಸೇರಿದಂತೆ ಈ ಹಿಂದೆ ಅನೇಕ ನೈಜ ಕಥೆಯ ಸಿನಿಮಾ ಮಾಡಿದ್ದ ಅವರು ಈಗ ಮತ್ತೆ ಅದನ್ನು ಮುಂದುವರೆಸಿದ್ದಾರೆ. ಈ ಬಾರಿ ಎಲ್ ಟಿ ಟಿ ಉಗ್ರ ಸಂಘಟನೆಯ ಬಗ್ಗೆ ಎ ಎಂ ಆರ್ ಸಿನಿಮಾ ಮಾಡಲಿದ್ದಾರೆ.
ಅಂದಹಾಗೆ, ನಿರ್ದೇಶಕ ಎ ಎಂ ಆರ್ ರಮೇಶ್ ಅವರ ಈ ಹೊಸ ಸಿನಿಮಾ ಮುಂದಿನ ವರ್ಷದ ಜನವರಿ ತಿಂಗಳಿನಲ್ಲಿ ಪ್ರಾರಂಭ ಆಗಲಿದೆ.