Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೆನ್ನೈನ, ಕುಂಭದ್ರೋಣ ಮಳೆಗೆ ಮುಳುಗಿದ ನಟ ಸಿದ್ದಾರ್ಥ್ ಮನೆ..!
ತಮಿಳುನಾಡಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ತತ್ತರಗೊಂಡಿದ್ದು, ಎಲ್ಲರ ಜೀವನ ಅಸ್ತವ್ಯಸ್ತವಾಗಿದೆ. ಇನ್ನು ಈ ಮಳೆ ಸಂಪನ್ನ ನಾಗರಿಕರನ್ನೇ ಅಲುಗಾಡಿಸಿದೆ. ಅಂತದ್ರಲ್ಲಿ, ಇನ್ನು ಬಡಜನರ ಪಾಡೇನು ಎಂಬಂತಾಗಿದೆ.
ಇದಕ್ಕೆ ಸರಿಯಾಗಿ 'ಜಿಗರ್ಥಂಡಾ' ಖ್ಯಾತಿಯ ತಮಿಳು ನಟ ಸಿದ್ದಾರ್ಥ್ ಅವರು 'ನನ್ನಂತಹ ಸಂಪನ್ನ ನಟನ ಮನೆಯಲ್ಲೇ ಈ ತರ ನೀರು ತುಂಬಿ ತುಳುಕುತ್ತಿದೆ. ಶೌಚಾಲಯಗಳು ಅರ್ಧ ಮುಳುಗಿವೆ. ಅಂತಹದರಲ್ಲಿ ಇನ್ನು ಉಳಿದ ತಮಿಳುನಾಡು ಜನತೆಯ ಪರಿಸ್ಥಿತಿ ಹೇಗಿರಬೇಡ ಎಂದು ಊಹಿಸಿ' ಎಂದು ನಟ ಸಿದ್ದಾರ್ಥ್ ಟ್ವೀಟ್ ಮಾಡಿದ್ದಾರೆ.[ಚೆನ್ನೈ ಮಳೆ: ಹೆದರಬೇಡಿ ನಿಮಗೆ ನಾವಿದ್ದೇವೆ ಎಂದ ಕಾಲಿವುಡ್ ಸ್ಟಾರ್ಸ್..!]
This
is
common
in
#CHENNAI
now.
What
are
our
people
supposed
to
do?
Where
is
the
#hope
#ChennaiRains
pic.twitter.com/vv3hNuZFaj
—
Siddharth
(@Actor_Siddharth)
December
1,
2015
'ಬಾಂಬೆಯಲ್ಲಿ ಪ್ರವಾಹ ಬಂದಾಗ ಹಲವಾರು ಜನ ಮುರಿದ ಕಾರುಗಳಲ್ಲಿ ಕುಳಿತು ಮೃತಪಟ್ಟರು. ದಯವಿಟ್ಟು ಕಾರುಗಳಲ್ಲಿ ರಕ್ಷಣೆ ಪಡೆಯಬೇಡಿ' ಎಂದು ಮನವಿ ಮಾಡಿದ್ದಾರೆ.
Bathrooms
submerged.
Water
coming
out
of
the
drains.
I
am
an
affluent
actor.
This
is
my
house.
Imagine
rest
of
TN.
pic.twitter.com/tjU2O2vESw
—
Siddharth
(@Actor_Siddharth)
December
1,
2015
ಜೊತೆಗೆ ನಾಳೆ (ಡಿಸೆಂಬರ್ 3) ಮನೆಯಿಂದ ಹೊರಬಿದ್ದು ಜನರನ್ನು ಮುಳುಗಿದ ಪ್ರದೇಶದಿಂದ ಸುರಕ್ಷಿತ ಜಾಗಕ್ಕೆ ಕರೆತರಲು ವೈಯಕ್ತಿಕವಾಗಿ ಸಹಾಯ ಮಾಡುತ್ತೇನೆ', ಪ್ರವಾಹದಲ್ಲಿ ಸಿಲುಕಿರುವವರು ತಮ್ಮನ್ನು ಮತ್ತು ಆರ್ ಜೆ ಬಾಲಾಜಿ ಅವರನ್ನು ಸಂಪರ್ಕಿಸಲು ನಟ ಸಿದ್ದಾರ್ಥ್ ಅವರು ಕೋರಿದ್ದಾರೆ.
House
flooded.
Moving
to
the
terrace.
God
save
Tamil
Nadu.
pic.twitter.com/zf1Q18DSGx
—
Siddharth
(@Actor_Siddharth)
December
1,
2015