Don't Miss!
- News ಬೆಂಗಳೂರಲ್ಲಿ ಬೋರ್ವೆಲ್ ನಿರ್ವಹಣೆಗೆ ಆಧುನಿಕ ತಂತ್ರಜ್ಞಾನ ಅಳವಡಿಕೆ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Sports IPL 2024: ಮುಂಬೈ ಇಂಡಿಯನ್ಸ್ಗೆ ಆಘಾತದ ಮೇಲೆ ಆಘಾತ; ಸ್ಟಾರ್ ಬೌಲರ್ ಔಟ್
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೈದರಾಬಾದ್ ನಲ್ಲಿ 'ಪೈಲ್ವಾನ್'ನನ್ನು ಭೇಟಿ ಮಾಡಿದ ಶ್ರೀಮುರಳಿ
Recommended Video
ನಟ ಕಿಚ್ಚ ಸುದೀಪ್ ಹಾಗೂ ಶ್ರೀಮುರಳಿ ತಮ್ಮ ತಮ್ಮ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ನಿನ್ನೆ ಹೈದರಾಬಾದ್ ನಲ್ಲಿ ಈ ಇಬ್ಬರು ನಟರು ಭೇಟಿ ಮಾಡಿದ್ದಾರೆ.
ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಒಂದು ಕಡೆ ಸುದೀಪ್ ನಟನೆಯ 'ಪೈಲ್ವಾನ್' ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಮತ್ತೊಂದು ಕಡೆ ಅಲ್ಲಿಯೇ 'ಭರಾಟೆ' ಶೂಟಿಂಗ್ ಕೂಡ ಸಾಗುತ್ತಿತ್ತು. ತಮ್ಮ ತಮ್ಮ ಸಿನಿಮಾಗಳ ಚಿತ್ರೀಕರಣದ ಬಿಡುವಿನ ವೇಳೆ ಶ್ರೀಮುರಳಿ ಹಾಗೂ ಕಿಚ್ಚ ಕೆಲಕಾಲ ಕಳೆದಿದ್ದಾರೆ.
ಶ್ರೀಮುರಳಿ ಜೊತೆ ಮಹೇಶ್ ಬಾಬು : ಯಾವ್ ಸಿನಿಮಾ, ಏನ್ ವಿಶೇಷ?
'ಭರಾಟೆ', 'ಪೈಲ್ವಾನ್' ಹಾಗೂ 'ಪೊಗರು' ಈ ಮೂರು ಕನ್ನಡ ಸಿನಿಮಾಗಳ ಶೂಟಿಂಗ್ ಸದ್ಯ ರಾಮೋಜಿ ಫಿಲ್ಮ್ ಸಿಟಿಯಲ್ಲಿಯೇ ನಡೆಯುತ್ತಿದೆ. ತೆಲುಗಿನ ಮಹೇಶ್ ಬಾಬು ನಟನೆ 'ಮಹರ್ಷಿ' ಚಿತ್ರದ ಶೂಟಿಂಗ್ ಸಹ ಅಲ್ಲಿಯೇ ಆಗುತ್ತಿದೆ.
ನಿನ್ನೆ ಶ್ರೀಮುರಳಿ ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದರು. ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ ಇಬ್ಬರು ನಟರು ಅನೇಕ ವಿಷಯಗಳ ಬಗ್ಗೆ ಮಾತನಾಡಿದರು. ಕನ್ನಡ ಚಿತ್ರರಂಗದ ಬೆಳವಣಿಗೆಯ ಬಗ್ಗೆ ಪ್ರಿನ್ಸ್ ಸಂತಸ ವ್ಯಕ್ತ ಪಡಿಸಿದರು.