Don't Miss!
- Automobiles Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
- News ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ: ಜೆಡಿಎಸ್ ಕೊನೆಯ ಕ್ಷಣದ ನಿರ್ಧಾರವೇನು..?
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Finance ಬೆಂಗಳೂರಿನಿಂದ ಲಕ್ಷದ್ವೀಪಕ್ಕೆ ನೇರ ವಿಮಾನ ಸೇವೆ ಆರಂಭ, ದಿನಾಂಕ ವಿವರ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಭರಾಟೆ' ಮೆಚ್ಚಿದ ಬಾಲಿವುಡ್ ನಟ ಸುನೀಲ್ ಶೆಟ್ಟಿ
ಕಿಚ್ಚ ಸುದೀಪ್, ಟಾಲಿವುಡ್ ನಟ ಮಹೇಶ್ ಬಾಬು ರನ್ನು ಭೇಟಿ ಮಾಡಿದ್ದ ಶ್ರೀಮುರಳಿ ಅದರ ಜೊತೆಗೆ ಬಾಲಿವುಡ್ ನಟ ಸುನೀಲ್ ಶೆಟ್ಟಿರನ್ನು ಸಹ ಮೀಟ್ ಮಾಡಿದ್ದಾರೆ.
'ಭರಾಟೆ' ಚಿತ್ರದ ಶೂಟಿಂಗ್ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿದೆ. ಈ ವೇಳೆ ಮೂರು ನಟರನ್ನು ಶ್ರೀಮುರಳಿ ಭೇಟಿ ಮಾಡಿದ್ದಾರೆ. ಸುನೀಲ್ ಶೆಟ್ಟಿ 'ಪೈಲ್ವಾನ್' ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.
ಶ್ರೀಮುರಳಿ ಜೊತೆ ಮಹೇಶ್ ಬಾಬು : ಯಾವ್ ಸಿನಿಮಾ, ಏನ್ ವಿಶೇಷ?
ಶೂಟಿಂಗ್ ಬಿಡುವಿನ ವೇಳೆ ಸುನೀಲ್ ಶೆಟ್ಟಿ ಹಾಗೂ ಶ್ರೀಮುರಳಿ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ 'ಭರಾಟೆ' ಸಿನಿಮಾದ ಟೀಸರ್ ಅನ್ನು ಸಹ ಸುನೀಲ್ ಶೆಟ್ಟಿ ವೀಕ್ಷಿಸಿ ಮೆಚ್ಚಿಕೊಂಡರು. ಸುನೀಲ್ ಶೆಟ್ಟಿ 'ಪೈಲ್ವಾನ್' ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.
ಅಂದಹಾಗೆ, 'ಭರಾಟೆ' ಸಿನಿಮಾದ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯುತ್ತಿದೆ. ಚೇತನ್ ಕುಮಾರ್ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಶ್ರೀಲೀಲಾ ಚಿತ್ರದ ನಾಯಕಿಯಾಗಿದ್ದಾರೆ. ಸದ್ಯ 'ಭರಾಟೆ' ಹಾಗೂ 'ಮದಗಜ' ಸಿನಿಮಾಗಳಲ್ಲಿ ಶ್ರೀಮುರಳಿ ಬ್ಯುಸಿ ಇದ್ದಾರೆ.