Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಭರಾಟೆ' ಮೆಚ್ಚಿದ ಬಾಲಿವುಡ್ ನಟ ಸುನೀಲ್ ಶೆಟ್ಟಿ
ಕಿಚ್ಚ ಸುದೀಪ್, ಟಾಲಿವುಡ್ ನಟ ಮಹೇಶ್ ಬಾಬು ರನ್ನು ಭೇಟಿ ಮಾಡಿದ್ದ ಶ್ರೀಮುರಳಿ ಅದರ ಜೊತೆಗೆ ಬಾಲಿವುಡ್ ನಟ ಸುನೀಲ್ ಶೆಟ್ಟಿರನ್ನು ಸಹ ಮೀಟ್ ಮಾಡಿದ್ದಾರೆ.
'ಭರಾಟೆ' ಚಿತ್ರದ ಶೂಟಿಂಗ್ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿದೆ. ಈ ವೇಳೆ ಮೂರು ನಟರನ್ನು ಶ್ರೀಮುರಳಿ ಭೇಟಿ ಮಾಡಿದ್ದಾರೆ. ಸುನೀಲ್ ಶೆಟ್ಟಿ 'ಪೈಲ್ವಾನ್' ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.
ಶ್ರೀಮುರಳಿ ಜೊತೆ ಮಹೇಶ್ ಬಾಬು : ಯಾವ್ ಸಿನಿಮಾ, ಏನ್ ವಿಶೇಷ?
ಶೂಟಿಂಗ್ ಬಿಡುವಿನ ವೇಳೆ ಸುನೀಲ್ ಶೆಟ್ಟಿ ಹಾಗೂ ಶ್ರೀಮುರಳಿ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ 'ಭರಾಟೆ' ಸಿನಿಮಾದ ಟೀಸರ್ ಅನ್ನು ಸಹ ಸುನೀಲ್ ಶೆಟ್ಟಿ ವೀಕ್ಷಿಸಿ ಮೆಚ್ಚಿಕೊಂಡರು. ಸುನೀಲ್ ಶೆಟ್ಟಿ 'ಪೈಲ್ವಾನ್' ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.
ಅಂದಹಾಗೆ, 'ಭರಾಟೆ' ಸಿನಿಮಾದ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯುತ್ತಿದೆ. ಚೇತನ್ ಕುಮಾರ್ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಶ್ರೀಲೀಲಾ ಚಿತ್ರದ ನಾಯಕಿಯಾಗಿದ್ದಾರೆ. ಸದ್ಯ 'ಭರಾಟೆ' ಹಾಗೂ 'ಮದಗಜ' ಸಿನಿಮಾಗಳಲ್ಲಿ ಶ್ರೀಮುರಳಿ ಬ್ಯುಸಿ ಇದ್ದಾರೆ.