Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣುದಾದಾನ ನೆನೆದು ಕಿಚ್ಚ ಸುದೀಪ್ ಭಾವುಕ ಟ್ವೀಟ್
Recommended Video
ಸಾಹಸ ಸಿಂಹ, ಡಾ.ವಿಷ್ಣುವರ್ಧನ್ ಅವರ ಜನ್ಮ. ಅಭಿಮಾನಿಗಳು ಇಂದು ವಿಷ್ಣುವರ್ಧನ್ 70ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ನಟ ಕಿಚ್ಚ ಸುದೀಪ್ ವಿಷ್ಣುವರ್ಧನ್ ಅವರ ಅಪ್ಪಟ ಅಭಿಮಾನಿ. ವಿಷ್ಣುವರ್ಧನ್ ನೆನಪಿಗಾಗಿ ಸುದೀಪ್ ಅವರ ಟ್ವಿಟರ್ ಅಕೌಂಟ್ ನ ಡಿಪಿಯಲ್ಲಿ ವಿಷ್ಣುದಾದಾನ ಫೋಟೋ ಹಾಕಿಕೊಂಡಿದ್ದಾರೆ.
ಸಾಹಸ ಸಿಂಹನ ಹಲವು ಫೋಟೋಗಳಿರುವ ಡಿಪಿಯನ್ನು ಕಿಚ್ಚ ಸೇರಿದಂತೆ ವಿಷ್ಣುವರ್ಧನ್ ಅಭಿಮಾನಿಗಳು ಸಹ ಹಾಕಿಕೊಂಡಿದ್ದಾರೆ. ಇದರ ಜೊತೆಗೆ ಸುದೀಪ್ ವಿಷ್ಣುವರ್ಧನ್ ನೆನೆದು ಭಾವುಕ ಟ್ವೀಟ್ ಮಾಡಿದ್ದಾರೆ.
ಗಡಿನಾಡಿನಲ್ಲಿ ಅನಾವರಣ ಆಗಲಿದೆ ಯಜಮಾನ್ರ ಪುತ್ಥಳಿ
"ಹುಟ್ಟು ಹಬ್ಬದ ಶುಭಾಶಯ ಅಪ್ಪಾಜಿ. ನಿಮ್ಮ ಮೇಲೆ ಪ್ರೀತಿ ಎಷ್ಟುಇದ್ಯೆಯೋ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ಕೋಪವು ಅಷ್ಟೇ ಇದೆ. ಅನಾಥರಾಗಿದ್ದೀವಿ. ಬಹಳ ಬೇಗೆ ಹೋಗಿಬಿಟ್ಟಿರಿ. ನಿಮಗೆ ನಮ್ಮೆಲ್ಲರ ಅಗತ್ಯ ಎಷ್ಟಿತ್ತೋ ನನಗೆ ಗೊತ್ತಿಲ್ಲ, ಆದರೆ ನಿಮ್ಮ ಅಗತ್ಯ ನಮಗಿತ್ತು. ನಿಮ್ಮನ್ನು ನೆನೆಯುವ, ಪ್ರೀತಿಸುವ, ಅಭಿಮಾನಿಯಲೊಬ್ಬ. ಕಿಚ್ಚ" ಎಂದು ಬರೆದುಕೊಂಡಿದ್ದಾರೆ.
ಇನ್ನು"ನಿಮ್ಮ ಜೊತೆ ಅಭಿನಯಿಸುವ ಹಾಗೂ ನಿಮ್ಮ ಪಾತ್ರವನ್ನು ನಿರ್ದೇಶಿಸುವ ಅವಕಾಶ ಸಿಕ್ಕಿದ್ದು ನನಗೆ ದೊಡ್ಡ ಗೌರವದ ಸಂಗತಿ" ಎಂದು ಹೇಳಿದ್ದಾರೆ. ಟ್ವಿಟ್ಟರ್ ಅಕೌಂಟ್ ಗೆ ವಿಷ್ಣುವರ್ಧನ್ ಫೋಟೋ ಹಾಕಿ ಇದು ಫ್ಯಾನ್ ಮೊಮೆಂಟ್ ಎಂದು ಹೇಳಿಕೊಂಡಿದ್ದಾರೆ.