twitter
    For Quick Alerts
    ALLOW NOTIFICATIONS  
    For Daily Alerts

    ಪಿಓಪಿ ಗಣೇಶ ಬೇಡ ಎಂದ ನಟ ಕಿಚ್ಚ ಸುದೀಪ್

    |

    Recommended Video

    ಗಣಪತಿ ಹಬ್ಬಕ್ಕೆ ಕಿಚ್ಚ ತಮ್ಮ ಅಭಿಮಾನಿಗಳಿಗೆ ಕೊಟ್ಟ ವಿಶೇಷ ಸಂದೇಶ | Sudeep | FILMIBEAT KANNADA

    ಗಣೇಶ ಹಬ್ಬ ಬಂದರೆ, ಪಿಓಪಿ ಗಣೇಶನ ಬದಲು, ಮಣ್ಣಿನ ಗಣೇಶನನ್ನು ಕೂರಿಸಿ ಎಂದು ಪ್ರತಿ ವರ್ಷ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತದೆ. ವರ್ಷದಿಂದ ವರ್ಷಕ್ಕೆ ಜನರು ಸಹ ಬದಲಾಗುತ್ತಿದ್ದಾರೆ.

    ಗಣೇಶ ಹಬ್ಬಕ್ಕೆ ರಾಜ್, ವಿಷ್ಣು ಅಭಿಮಾನಿಗಳಿಗೆ ಕಾದಿದೆ ದೊಡ್ಡ ಅಚ್ಚರಿ!ಗಣೇಶ ಹಬ್ಬಕ್ಕೆ ರಾಜ್, ವಿಷ್ಣು ಅಭಿಮಾನಿಗಳಿಗೆ ಕಾದಿದೆ ದೊಡ್ಡ ಅಚ್ಚರಿ!

    ನಟ ಕಿಚ್ಚ ಸುದೀಪ್ ಕೂಡ ಪಿಓಪಿ ಗಣೇಶ ಬೇಡ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ. ''ನಾವು ನಮ್ಮ ಪ್ರಕೃತಿಗೆ ಕೊಡುವ ನೋವನ್ನು ಪ್ರಕೃತಿಯು ತಿರುಗಿಸಿ ವಾಪಸ್ ಕೊಡುತ್ತಿರುವುದನ್ನು ನಾವು ಆನುಭವಿಸಿದ್ದೇವೆ. ಹಾಗಾಗಿ ಈ ಸಲ ನಮ್ಮ ವಿಘ್ನ ನಿವಾರಕನ ಹಬ್ಬಕ್ಕೆ, ಪಿಓಪಿ ಗಣೇಶನ ಮೂರ್ತಿಗಳನ್ನ ಉಪಯೋಗಿಸದೆ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನ ಮಾತ್ರ ಬಳಸಿ, ಪ್ರಕೃತಿ ಮಾತೆಯನ್ನ ಕಾಪಾಡೋಣ. ಇದು ನನ್ನ ನಿಮ್ಮ ನಮ್ಮೆಲ್ಲರ ಜವಾಬ್ದಾರಿ" ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ.

    ಗಣೇಶ ಹಬ್ಬ ಬಂತಂದ್ರೆ ನಮಗೆ ಈ ಹಾಡುಗಳು ನೆನಪಾಗುತ್ತೆ, ನಿಮಗೆ.?ಗಣೇಶ ಹಬ್ಬ ಬಂತಂದ್ರೆ ನಮಗೆ ಈ ಹಾಡುಗಳು ನೆನಪಾಗುತ್ತೆ, ನಿಮಗೆ.?

    ಪ್ರಾಕೃತಿಕ ವಿಕೋಪಗಳ ಉದಾಹರಣೆ ನೀಡುವ ಮೂಲಕ ಪರಿಸರ ಸ್ನೇಹಿ ಮಣ್ಣಿನ ಗಣೇಶನನ್ನೇ ಕೂರಿಸಿ ಎಂದು ಸುದೀಪ್ ಮನವಿ ಮಾಡಿದ್ದಾರೆ.

    Actor Sudeep Has Tweeted To Use Environment Friendly Ganesha

    ಈ ವರ್ಷದ ವಿಶೇಷ ಏನೆಂದರೆ, ಸುದೀಪ್ ಹುಟ್ಟುಹಬ್ಬದ ದಿನವೇ ಗಣೇಶ ಚತುರ್ಥಿ ಕೂಡ ಬಂದಿದ್ದೆ. ಹಬ್ಬದ ಸಂಭ್ರಮದ ಜೊತೆಗೆ ಸುದೀಪ್ ಹುಟ್ಟುಹಬ್ಬದ ಸಂಭ್ರಮ ಕೂಡ ಇದೆ. ಸುದೀಪ್ ನಟನೆಯ 'ಪೈಲ್ವಾನ್' ಸಿನಿಮಾ ಇದೇ ತಿಂಗಳ 12 ರಂದು ಬಿಡುಗಡೆ ಆಗಲಿದೆ.

    English summary
    Kannada actor Sudeep has tweeted to use environment-friendly Ganesha for Ganesha Chaturthi.
    Thursday, August 29, 2019, 13:23
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X