Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಿಓಪಿ ಗಣೇಶ ಬೇಡ ಎಂದ ನಟ ಕಿಚ್ಚ ಸುದೀಪ್
Recommended Video
ಗಣೇಶ ಹಬ್ಬ ಬಂದರೆ, ಪಿಓಪಿ ಗಣೇಶನ ಬದಲು, ಮಣ್ಣಿನ ಗಣೇಶನನ್ನು ಕೂರಿಸಿ ಎಂದು ಪ್ರತಿ ವರ್ಷ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತದೆ. ವರ್ಷದಿಂದ ವರ್ಷಕ್ಕೆ ಜನರು ಸಹ ಬದಲಾಗುತ್ತಿದ್ದಾರೆ.
ಗಣೇಶ ಹಬ್ಬಕ್ಕೆ ರಾಜ್, ವಿಷ್ಣು ಅಭಿಮಾನಿಗಳಿಗೆ ಕಾದಿದೆ ದೊಡ್ಡ ಅಚ್ಚರಿ!
ನಟ ಕಿಚ್ಚ ಸುದೀಪ್ ಕೂಡ ಪಿಓಪಿ ಗಣೇಶ ಬೇಡ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ. ''ನಾವು ನಮ್ಮ ಪ್ರಕೃತಿಗೆ ಕೊಡುವ ನೋವನ್ನು ಪ್ರಕೃತಿಯು ತಿರುಗಿಸಿ ವಾಪಸ್ ಕೊಡುತ್ತಿರುವುದನ್ನು ನಾವು ಆನುಭವಿಸಿದ್ದೇವೆ. ಹಾಗಾಗಿ ಈ ಸಲ ನಮ್ಮ ವಿಘ್ನ ನಿವಾರಕನ ಹಬ್ಬಕ್ಕೆ, ಪಿಓಪಿ ಗಣೇಶನ ಮೂರ್ತಿಗಳನ್ನ ಉಪಯೋಗಿಸದೆ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನ ಮಾತ್ರ ಬಳಸಿ, ಪ್ರಕೃತಿ ಮಾತೆಯನ್ನ ಕಾಪಾಡೋಣ. ಇದು ನನ್ನ ನಿಮ್ಮ ನಮ್ಮೆಲ್ಲರ ಜವಾಬ್ದಾರಿ" ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ.
ಗಣೇಶ ಹಬ್ಬ ಬಂತಂದ್ರೆ ನಮಗೆ ಈ ಹಾಡುಗಳು ನೆನಪಾಗುತ್ತೆ, ನಿಮಗೆ.?
ಪ್ರಾಕೃತಿಕ ವಿಕೋಪಗಳ ಉದಾಹರಣೆ ನೀಡುವ ಮೂಲಕ ಪರಿಸರ ಸ್ನೇಹಿ ಮಣ್ಣಿನ ಗಣೇಶನನ್ನೇ ಕೂರಿಸಿ ಎಂದು ಸುದೀಪ್ ಮನವಿ ಮಾಡಿದ್ದಾರೆ.
ಈ ವರ್ಷದ ವಿಶೇಷ ಏನೆಂದರೆ, ಸುದೀಪ್ ಹುಟ್ಟುಹಬ್ಬದ ದಿನವೇ ಗಣೇಶ ಚತುರ್ಥಿ ಕೂಡ ಬಂದಿದ್ದೆ. ಹಬ್ಬದ ಸಂಭ್ರಮದ ಜೊತೆಗೆ ಸುದೀಪ್ ಹುಟ್ಟುಹಬ್ಬದ ಸಂಭ್ರಮ ಕೂಡ ಇದೆ. ಸುದೀಪ್ ನಟನೆಯ 'ಪೈಲ್ವಾನ್' ಸಿನಿಮಾ ಇದೇ ತಿಂಗಳ 12 ರಂದು ಬಿಡುಗಡೆ ಆಗಲಿದೆ.