Don't Miss!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು 9ನೇ ಪುಣ್ಯ ಸ್ಮರಣೆ : ದಾದಾರನ್ನು ನೆನೆದ ದರ್ಶನ್
ನಟ, ಸಾಹಸ ಸಿಂಹ ವಿಷ್ಣುವರ್ಧನ್ ಅಗಲಿ ಇಂದಿಗೆ 9 ವರ್ಷಗಳು ಕಳೆದಿವೆ. ಅವರ ಪುಣ್ಯ ಸ್ಮರಣೆಯ ಈ ದಿನ ಅಭಿಮಾನಿಗಳು ಪ್ರೀತಿಯ ನಟನನ್ನು ನೆನೆದಿದ್ದಾರೆ.
ಅಭಿಮಾನ್ ಸ್ಟೂಡಿಯೋದಲ್ಲಿರುವ ವಿಷ್ಣುವರ್ಧನ್ ಅವರ ಪುಣ್ಯ ಭೂಮಿಗೆ ನೂರಾರೂ ಅಭಿಮಾನಿಗಳು ಆಗಮಿಸಿ ವಿಷ್ಣು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಪ್ರತಿವರ್ಷ ವಿಷ್ಣು ಹುಟ್ಟುಹಬ್ಬದ ದಿನ ಮತ್ತು ನಿಧನರಾದ ದಿನದಂದು ಅಭಿಮಾನಿಗಳು ಇಲ್ಲಿಗೆ ಬಂದು ಪೂಜೆ ಸಲ್ಲಿಸುತ್ತಾರೆ.
ವಿಷ್ಣು ಸಿಂಪಲ್ ಬದುಕಿನ ಬಗ್ಗೆ ಇಂಟ್ರೆಸ್ಟಿಂಗ್ ವಿಚಾರ ಇಲ್ಲಿದೆ!
ಈ ವರ್ಷ ಕೂಡ ಅಭಿಮಾನಿಗಳ ಪೂಜಾ ಕಾರ್ಯಗಳು ನಡೆಯುತ್ತಿದೆ. ಅನ್ನದಾನ ಹಾಗೂ ರಕ್ತದಾನದ ರೀತಿಯ ಮಹತ್ವ ಕೆಲಸವನ್ನು ಕೂಡ ಮಾಡಲಾಗುತ್ತಿದೆ.
ಇಂದು ಅಭಿನಯ ಭಾರ್ಗವ ಸಾಹಸಸಿಂಹ ಡಾ|| ವಿಷ್ಣುವರ್ಧನ್ ರವರ ೯ನೇ ಪುಣ್ಯತಿಥಿ. ತಮ್ಮ ಹೃದಯವಂತಿಕೆ ಹಾಗೂ ಕಲಾಸೇವೆಯಿಂದ ಕೋಟ್ಯಾಂತರ ಕನ್ನಡಿಗರ ಮನಸ್ಸಲ್ಲಿ ಅಜರಾಮರವಾಗಿ ನೆಲೆಸಿರುವ ವಿಷ್ಣು ಸರ್ ಗೆ ಭಾವಪೂರ್ಣ ನಮನಗಳು.
— Darshan Thoogudeepa (@dasadarshan) December 30, 2018
'ನಾಗರಹಾವು' ಚಿತ್ರದ ಈ ಪುಟ್ಟ ರಾಮಾಚಾರಿ ಯಾರು ಗೊತ್ತಾ?
ಇನ್ನು ನಟ ದರ್ಶನ್ ಸಹ ಈ ದಿನ ವಿಷ್ಣು ಅವರನ್ನು ನೆನೆದಿದ್ದಾರೆ. ''ಇಂದು ಅಭಿನಯ ಭಾರ್ಗವ ಸಾಹಸ ಸಿಂಹ ಡಾ|| ವಿಷ್ಣುವರ್ಧನ್ ರವರ 9ನೇ ಪುಣ್ಯತಿಥಿ. ತಮ್ಮ ಹೃದಯವಂತಿಕೆ ಹಾಗೂ ಕಲಾಸೇವೆಯಿಂದ ಕೋಟ್ಯಾಂತರ ಕನ್ನಡಿಗರ ಮನಸ್ಸಲ್ಲಿ ಅಜರಾಮರವಾಗಿ ನೆಲೆಸಿರುವ ವಿಷ್ಣು ಸರ್ ಗೆ ಭಾವಪೂರ್ಣ ನಮನಗಳು.'' ಎಂದು ಟ್ವೀಟ್ ಮಾಡಿದ್ದಾರೆ.