Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಮೊಗ್ಗದಲ್ಲಿ ಚೆಲುವಿನ ಚಿಲಿಪಿಲಿ ಅಮೂಲ್ಯ ಪ್ರಚಾರ
ಇತ್ತೀಚೆಗೆ ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗಿನ 'ಶ್ರಾವಣಿ ಸುಬ್ರಹ್ಮಣ್ಯ' ಚಿತ್ರದ ಮೂಲಕ ಮತ್ತೆ ಫಾರ್ಮ್ ಗೆ ಮರಳಿದ ತಾರೆ ಅಮೂಲ್ಯ. ಇದೀಗ ಅವರು ಗಜಕೇಸರಿ ಚಿತ್ರದಲ್ಲಿ ಬಿಜಿಯಾಗಿದ್ದರು ಚುನಾವಣಾ ಪ್ರಚಾರಕ್ಕಾಗಿ ಶಿವಮೊಗ್ಗಕ್ಕೆ ಹೋಗುತ್ತಿದ್ದಾರೆ.
ಮಂಗಳವಾರದಿಂದ
(ಏ.9)
ಅಮೂಲ್ಯ
ಅವರು
ಗೀತಾ
ಶಿವರಾಜ್
ಕುಮಾರ್
ಪರ
ಪ್ರಚಾರ
ಮಾಡಲಿದ್ದಾರೆ.
ನಾನು
ಯಾವುದೇ
ಪಕ್ಷದ
ಪರ
ಅಲ್ಲ
ಎಂದಿರುವ
ಅವರು
ಶಿವಣ್ಣ
ಹಾಗೂ
ಗೀತಾ
ಅವರ
ಮೇಲಿನ
ಅಭಿಮಾನದಿಂದ
ಪ್ರಚಾರದಲ್ಲಿ
ಭಾಗಿಯಾಗುತ್ತಿರುವುದಾಗಿ
ತಿಳಿಸಿದ್ದಾರೆ.
ಮಂಡ್ಯದಲ್ಲಿ ಪ್ರಚಾರಕ್ಕೆ ನಟಿ ರಮ್ಯಾ ಅವರು ಕರೆದರೂ ಹೋಗುತ್ತೀರಾ ಎಂದು ಕೇಳಿದರೆ, ಖಂಡಿತ ಹೋಗುತ್ತೇನೆ. ನಾನು ಯಾವತ್ತಿದ್ದರೂ ಕಲಾವಿದರ ಪರವೇ ಹೊರತು ಯಾವುದೇ ಪಕ್ಷ ಅಥವಾ ರಾಜಕೀಯದ ಪರ ಅಲ್ಲ ಎಂದಿದ್ದಾರೆ.
ಮುಂದೆ ತಾವೂ ರಾಜಕೀಯಕ್ಕೆ ಬರುವ ಬಗ್ಗೆ ಪ್ಲಾನ್ ಏನಾದರೂ ಇದೆಯೇ ಎಂದರೆ, ಅಯ್ಯೋ ಆ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ ಎನ್ನುವ ಅವರು ಹೆಚ್ಚಿಗೆ ಕೇಳಿದರೆ ನನಗೆ ರಾಜಕೀಯದ ಬಗ್ಗೆ ಏನೇನೂ ಗೊತ್ತಿಲ್ಲ ಎನ್ನುತ್ತಾರೆ.
ಒಟ್ಟಾರೆಯಾಗಿ ಗೀತಾ ಶಿವರಾಜ್ ಕುಮಾರ್ ಪರ ಉಪೇಂದ್ರ, ಸಂಜನಾ ಪ್ರಚಾರ ಮಾಡಿದ್ದಾರೆ. ಇದೀಗ ಅಮೂಲ್ಯ ಸಹ ಗೀತಾ ಶಿವರಾಜ್ ಕುಮಾರ್ ಪರ ಮತಯಾಚಿಸಲು ಹೊರಟಿದ್ದಾರೆ. ಏಪ್ರಿಲ್ 10 ಮತ್ತು 11ರಂದು ಚಿತ್ರನಟರಾದ ಜೈ ಜಗದೀಶ್, ಶ್ರೀಮುರಳಿ ಸಹ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. (ಒನ್ ಇಂಡಿಯಾ ಕನ್ನಡ)