Don't Miss!
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆರ್ಆರ್ ನಗರದಲ್ಲಿ ಮತದಾನದ ಹಕ್ಕು ಚಲಾಯಿಸಿದ ನಟಿ ಅಮೂಲ್ಯ
ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ನಟಿ ಅಮೂಲ್ಯ ಅವರು ಇಂದು ಬೆಳಗ್ಗೆ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ.
ಪತಿ ಜಗದೀಶ್ ಹಾಗೂ ಅತ್ತೆ-ಮಾವ ಅವರೊಂದಿಗೆ ಮತಗಟ್ಟೆಗೆ ಆಗಮಿಸಿದ ಅಮೂಲ್ಯ ಕುಟುಂಬ ಸಮೇತ ಮತದಾನ ಮಾಡಿದ್ದಾರೆ. ನಂತರ ಮಾಧ್ಯಮದವರ ಬಳಿ ಮಾತನಾಡಿದ ಅಮೂಲ್ಯ ''ಎಲ್ಲರೂ ಮತದಾನ ಹಕ್ಕನ್ನು ಚಲಾಯಿಸಿ'' ಎಂದು ವಿನಂತಿಸಿದರು.
ಹೆಸರು ಗಳಿಸಿದರೆ ನಿಮ್ಮಂತೆ ಗಳಿಸಬೇಕು; ದರ್ಶನ್ ಬಗ್ಗೆ ನಟಿ ಅಮೂಲ್ಯ ಹೀಗೆ ಹೇಳಿದ್ದೇಕೆ?
''ಕೊರೊನಾ ವೈರಸ್ ಭೀತಿಯಿಂದ ಮತದಾನ ಮಾಡುವುದು ಕಳೆದುಕೊಳ್ಳಬೇಡಿ. ಚುನಾವಣ ಆಯೋಗ ಎಲ್ಲ ರೀತಿಯ ಮುಂಜಾಗೃತೆ ವಹಿಸಿದೆ, ಧೈರ್ಯವಾಗಿ ಬಂದ ಮತದಾನ ಮಾಡಬಹುದು'' ಎಂದು ಸಲಹೆ ನೀಡಿದ್ದಾರೆ.
''ನಮ್ಮ ಬಗ್ಗೆ ನಾವು ಜಾಗೃತಿ ವಹಿಸಬೇಕಾದ ಅನಿವಾರ್ಯತೆ ಇರುವುದರಿಂದ, ನಾವು ಸಹ ಸ್ಯಾನಿಟೈಸರ್ ತಂದಿದ್ವಿ, ಮಾಸ್ಕ್ ಧರಿಸಿದ್ದೇವೆ'' ಎಂದ ಅಮೂಲ್ಯ ತಿಳಿಸಿದರು.
ಅಂದ್ಹಾಗೆ, ಅಮೂಲ್ಯ ಅವರು ಬಿಜೆಪಿ ಕಾರ್ಯಕರ್ತೆ. ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ ಪ್ರಚಾರ ಸಹ ಕೈಗೊಂಡಿದ್ದರು. ನಟ ದರ್ಶನ್ ಪ್ರಚಾರ ಮಾಡಿದ ವೇಳೆ ಅಮೂಲ್ಯ ಸಹ ಜೊತೆಯಲ್ಲಿ ಮತಯಾಚನೆ ಮಾಡಿದ್ದರು.
Recommended Video