Don't Miss!
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿರುತೆರೆ ನಟಿಗೆ ಕಾಟ ಕೊಡುತ್ತಿದ್ದಾರಂತೆ ಕಾರುಣ್ಯ ರಾಮ್! ಏನಿದು ವಿವಾದ..?
Recommended Video
ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ನಟಿಯಾಗಿ ಗುರುತಿಸಿಕೊಂಡಿರುವ ಕಾರುಣ್ಯ ರಾಮ್ ಒಬ್ಬ ಕಿರುತೆರೆ ನಟಿಗೆ ಕಾಟ ಕೊಡುತ್ತಿದ್ದಾಎಂತೆ ಎನ್ನುವ ಸುದ್ದಿಗಳು ಹರಿದಾಡಿದೆ. 'ಕಲರ್ಸ್ ಕನ್ನಡ' ವಾಹಿನಿಯಲ್ಲಿ ಪ್ರಸಾರವಾಗುವ 'ಲಕ್ಷ್ಮೀ ಬಾರಮ್ಮ' ಧಾರಾವಾಹಿಯಲ್ಲಿ ಕುಮುದ ಪಾತ್ರವನ್ನು ನಿರ್ವಹಿಸುತ್ತಿರುವ ನಟಿ ಅನಿಖ ಸಿಂಧ್ಯಾರಿಗೆ ದೂರಾವಣಿ ಮೂಲಕ ಹಿಂಸೆ ನೀಡುತ್ತಿದ್ದಾರೆ ಎನ್ನುವ ವಿಚಾರ ಕೇಳಿ ಬರುತ್ತಿದೆ.
ಕಳೆದ ಹನ್ನೋಂದು ದಿನಗಳ ಹಿಂದೆಯಷ್ಟೇ ಕಿರುತೆರೆ ನಟಿ ಅನಿಖ ಜೊತೆ ಸಚಿನ್ ಎಂಬ ಉದ್ಯಮಿಯ ನಿಶ್ಚಿತಾರ್ಥ ಆಗಿತ್ತು. ಆಗ ಅವರ ಎಂಗೇಜ್ ಮೆಂಟ್ ಫೋಟೋಗಳು ಫೇಸ್ ಬುಕ್ ನಲ್ಲಿ ಹಾಕಿದನ್ನು ನೋಡಿರುವ ನಟಿ ಕಾರುಣ್ಯ, ಅನಿಖ ಹಾಗೂ ಸಚಿನ್ ಕುಟುಂಬಸ್ಥರಿಗೆ ಕರೆ ಮಾಡಿ ನಾನು ಮತ್ತು ಸಚಿನ್ ಪ್ರೇಮಿಗಳು ಎಂದೆಲ್ಲಾ ಹೇಳಿ ತೊಂದರೆ ನೀಡಿದ್ದಾರಂತೆ. ಅಷ್ಟೇ ಅಲ್ಲದೆ ಸಚಿನ್ ತಾಯಿಯನ್ನು ಮಾತನಾಡಬೇಕೆಂದು ಕರೆಸಿಕೊಂಡು ಸಚಿನ್ ರನ್ನು ಮದುವೆ ಮಾಡಿಕೊಡಿ, ನಾನು ಸಚಿನರನ್ನು ಮದುವೆಯಾಗುತ್ತೇನೆ ಎಂದು ತಿಳಿಸಿದ್ದಾರಂತೆ.
ಆದರೆ ನಟಿ ಕಾರುಣ್ಯ ರಾಮ್ ''ಈ ವಿಚಾರಕ್ಕೂ ನನಗೂ ಸಂಬಂಧವಿಲ್ಲ. ನನಗೆ ಅನಿಖ ಪರಿಚಯವೇ ಇಲ್ಲ. ಅನಿಖರನ್ನ ನಾನು ಭೇಟಿ ಮಾಡಿಲ್ಲ ಸಚಿನ್ ರನ್ನು ಒಮ್ಮೆ ಮಾತ್ರ ಪಾರ್ಟಿಯಲ್ಲಿ ನೋಡಿದ್ದೀನಿ '' ಎಂದಿದ್ದಾರಂತೆ. ಸದ್ಯ ''ನನಗೂ ಹಾಗೂ ನಮ್ಮ ಮನೆಯವರಿಗೂ ಕಾರುಣ್ಯ ತೊಂದರೆ ನೀಡುತ್ತಿದ್ದಾರೆ'' ಎಂದು ಅನಿಖ, ಅವರ ವಿರುದ್ದ ದೂರ ನೀಡಲು ಮುಂದಾಗಿದ್ದಾರಂತೆ.