Don't Miss!
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- News ಮಹಾರಾಜರು ಬೆಂಗಳೂರು ಅರಮನೆ ಮೈದಾನ ಜಾಗ ಬಿಟ್ಟು ಕೊಡುವಂತೆ ಎಎಪಿ ಆಗ್ರಹ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿರುತೆರೆ ನಟಿಗೆ ಕಾಟ ಕೊಡುತ್ತಿದ್ದಾರಂತೆ ಕಾರುಣ್ಯ ರಾಮ್! ಏನಿದು ವಿವಾದ..?
Recommended Video
ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ನಟಿಯಾಗಿ ಗುರುತಿಸಿಕೊಂಡಿರುವ ಕಾರುಣ್ಯ ರಾಮ್ ಒಬ್ಬ ಕಿರುತೆರೆ ನಟಿಗೆ ಕಾಟ ಕೊಡುತ್ತಿದ್ದಾಎಂತೆ ಎನ್ನುವ ಸುದ್ದಿಗಳು ಹರಿದಾಡಿದೆ. 'ಕಲರ್ಸ್ ಕನ್ನಡ' ವಾಹಿನಿಯಲ್ಲಿ ಪ್ರಸಾರವಾಗುವ 'ಲಕ್ಷ್ಮೀ ಬಾರಮ್ಮ' ಧಾರಾವಾಹಿಯಲ್ಲಿ ಕುಮುದ ಪಾತ್ರವನ್ನು ನಿರ್ವಹಿಸುತ್ತಿರುವ ನಟಿ ಅನಿಖ ಸಿಂಧ್ಯಾರಿಗೆ ದೂರಾವಣಿ ಮೂಲಕ ಹಿಂಸೆ ನೀಡುತ್ತಿದ್ದಾರೆ ಎನ್ನುವ ವಿಚಾರ ಕೇಳಿ ಬರುತ್ತಿದೆ.
ಕಳೆದ ಹನ್ನೋಂದು ದಿನಗಳ ಹಿಂದೆಯಷ್ಟೇ ಕಿರುತೆರೆ ನಟಿ ಅನಿಖ ಜೊತೆ ಸಚಿನ್ ಎಂಬ ಉದ್ಯಮಿಯ ನಿಶ್ಚಿತಾರ್ಥ ಆಗಿತ್ತು. ಆಗ ಅವರ ಎಂಗೇಜ್ ಮೆಂಟ್ ಫೋಟೋಗಳು ಫೇಸ್ ಬುಕ್ ನಲ್ಲಿ ಹಾಕಿದನ್ನು ನೋಡಿರುವ ನಟಿ ಕಾರುಣ್ಯ, ಅನಿಖ ಹಾಗೂ ಸಚಿನ್ ಕುಟುಂಬಸ್ಥರಿಗೆ ಕರೆ ಮಾಡಿ ನಾನು ಮತ್ತು ಸಚಿನ್ ಪ್ರೇಮಿಗಳು ಎಂದೆಲ್ಲಾ ಹೇಳಿ ತೊಂದರೆ ನೀಡಿದ್ದಾರಂತೆ. ಅಷ್ಟೇ ಅಲ್ಲದೆ ಸಚಿನ್ ತಾಯಿಯನ್ನು ಮಾತನಾಡಬೇಕೆಂದು ಕರೆಸಿಕೊಂಡು ಸಚಿನ್ ರನ್ನು ಮದುವೆ ಮಾಡಿಕೊಡಿ, ನಾನು ಸಚಿನರನ್ನು ಮದುವೆಯಾಗುತ್ತೇನೆ ಎಂದು ತಿಳಿಸಿದ್ದಾರಂತೆ.
ಆದರೆ ನಟಿ ಕಾರುಣ್ಯ ರಾಮ್ ''ಈ ವಿಚಾರಕ್ಕೂ ನನಗೂ ಸಂಬಂಧವಿಲ್ಲ. ನನಗೆ ಅನಿಖ ಪರಿಚಯವೇ ಇಲ್ಲ. ಅನಿಖರನ್ನ ನಾನು ಭೇಟಿ ಮಾಡಿಲ್ಲ ಸಚಿನ್ ರನ್ನು ಒಮ್ಮೆ ಮಾತ್ರ ಪಾರ್ಟಿಯಲ್ಲಿ ನೋಡಿದ್ದೀನಿ '' ಎಂದಿದ್ದಾರಂತೆ. ಸದ್ಯ ''ನನಗೂ ಹಾಗೂ ನಮ್ಮ ಮನೆಯವರಿಗೂ ಕಾರುಣ್ಯ ತೊಂದರೆ ನೀಡುತ್ತಿದ್ದಾರೆ'' ಎಂದು ಅನಿಖ, ಅವರ ವಿರುದ್ದ ದೂರ ನೀಡಲು ಮುಂದಾಗಿದ್ದಾರಂತೆ.