Don't Miss!
- Automobiles 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಹೆಣ್ಣನ್ನು ಹರಾಜು ಹಾಕುವ ಕೆಲಸ ಮಾಡಬಾರದು' - ಜಯಮಾಲ
Recommended Video
ಚಿತ್ರರಂಗದಲ್ಲಿ ಈಗ ಮೀ ಟೂ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಸದ್ಯ ಹಿರಿಯ ನಟಿ ಜಯಮಾಲ ಕೂಡ ಈ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
''ಮೀ ಟೂ ಎನ್ನುವುದು ಹೊಸ ಅಭಿಯಾನ. ಈ ಅಭಿಯಾನದಲ್ಲಿ ಹೆಣ್ಣಿಗೆ ಎಷ್ಟು ನ್ಯಾಯ ಸಿಗುತ್ತದೆ ಎನ್ನುವುದು ಬಹಳ ಮುಖ್ಯ. ಹೆಣ್ಣನ್ನು ಹಾರಾಜು ಹಾಕುವ ಕೆಲಸ ಯಾರು ಮಾಡಬಾರದು. ಹೆಣ್ಣು ಮುಕ್ತವಾಗಿ ಬಂದಾಗ ಈ ಸಮಾಜ ಯಾವಾಗಲೂ ಹೇಳುವುದು ಅವಳು ಅಂತವಳು, ಇಂತವಳು ಅಂತ. ಆದರೆ, ಆ ರೀತಿಯ ಕೆಲಸಗಳ ಆಗಬಾರದು.'' ಎಂದು ಜಯಮಾಲ ಹೇಳಿದ್ದಾರೆ.
ಸಂಧಾನದ ಮಾತೇ ಇಲ್ಲ, ಮನಸ್ಸಿನ ನೋವು ತೋಡಿಕೊಂಡ ಸರ್ಜಾ
ಕನ್ನಡ ಚಿತ್ರರಂಗದಲ್ಲಿ ಆಗುತ್ತಿರುವ ಮೀ ಟೂ ಘಟನೆಗಳ ಕುರಿತು ''ಅರ್ಜುನ್ ಸರ್ಜಾ ಒಳ್ಳೆ ಹುಡುಗ. ನನ್ನ ವೃತ್ತಿ ಜೀವನದಲ್ಲಿ ನನಗೆ ಈ ರೀತಿ ಒಂದೇ ಒಂದು ಕಹಿ ಘಟನೆ ನಡೆದಿಲ್ಲ. ಮಿಟೂ ಹೆಣ್ಣಿನ ದೌರ್ಜನ್ಯದ ವಿರುದ್ಧ ಬಲ ತಂದುಕೊಟ್ಟಿದೆ.'' ಎಂದು ತಿಳಿಸಿದ್ದಾರೆ.
ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ.. ವೇಸ್ಟ್ ಪ್ರಶ್ನೆಗೆ ಉತ್ತರ ಕೊಡಲ್ಲ ಎಂದ ಶ್ರುತಿ ಹರಿಹರನ್.!
ಈಗಾಗಲೇ ತಾರಾ, ಸರೋಜದೇವಿ ಸೇರಿದಂತೆ ಅನೇಕ ಹಿರಿಯ ನಟಿಯರು ಅರ್ಜುನ್ ಸರ್ಜಾ ಮಾತನಾಡಿದ್ದು, ಈಗ ಜಯಮಾಲ ಕೂಡ ಸರ್ಜಾ ಆ ರೀತಿಯ ಹುಡುಗ ಅಲ್ಲ ಎಂದಿದ್ದಾರೆ