Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಹೆಣ್ಣನ್ನು ಹರಾಜು ಹಾಕುವ ಕೆಲಸ ಮಾಡಬಾರದು' - ಜಯಮಾಲ
Recommended Video
ಚಿತ್ರರಂಗದಲ್ಲಿ ಈಗ ಮೀ ಟೂ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಸದ್ಯ ಹಿರಿಯ ನಟಿ ಜಯಮಾಲ ಕೂಡ ಈ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
''ಮೀ ಟೂ ಎನ್ನುವುದು ಹೊಸ ಅಭಿಯಾನ. ಈ ಅಭಿಯಾನದಲ್ಲಿ ಹೆಣ್ಣಿಗೆ ಎಷ್ಟು ನ್ಯಾಯ ಸಿಗುತ್ತದೆ ಎನ್ನುವುದು ಬಹಳ ಮುಖ್ಯ. ಹೆಣ್ಣನ್ನು ಹಾರಾಜು ಹಾಕುವ ಕೆಲಸ ಯಾರು ಮಾಡಬಾರದು. ಹೆಣ್ಣು ಮುಕ್ತವಾಗಿ ಬಂದಾಗ ಈ ಸಮಾಜ ಯಾವಾಗಲೂ ಹೇಳುವುದು ಅವಳು ಅಂತವಳು, ಇಂತವಳು ಅಂತ. ಆದರೆ, ಆ ರೀತಿಯ ಕೆಲಸಗಳ ಆಗಬಾರದು.'' ಎಂದು ಜಯಮಾಲ ಹೇಳಿದ್ದಾರೆ.
ಸಂಧಾನದ ಮಾತೇ ಇಲ್ಲ, ಮನಸ್ಸಿನ ನೋವು ತೋಡಿಕೊಂಡ ಸರ್ಜಾ
ಕನ್ನಡ ಚಿತ್ರರಂಗದಲ್ಲಿ ಆಗುತ್ತಿರುವ ಮೀ ಟೂ ಘಟನೆಗಳ ಕುರಿತು ''ಅರ್ಜುನ್ ಸರ್ಜಾ ಒಳ್ಳೆ ಹುಡುಗ. ನನ್ನ ವೃತ್ತಿ ಜೀವನದಲ್ಲಿ ನನಗೆ ಈ ರೀತಿ ಒಂದೇ ಒಂದು ಕಹಿ ಘಟನೆ ನಡೆದಿಲ್ಲ. ಮಿಟೂ ಹೆಣ್ಣಿನ ದೌರ್ಜನ್ಯದ ವಿರುದ್ಧ ಬಲ ತಂದುಕೊಟ್ಟಿದೆ.'' ಎಂದು ತಿಳಿಸಿದ್ದಾರೆ.
ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ.. ವೇಸ್ಟ್ ಪ್ರಶ್ನೆಗೆ ಉತ್ತರ ಕೊಡಲ್ಲ ಎಂದ ಶ್ರುತಿ ಹರಿಹರನ್.!
ಈಗಾಗಲೇ ತಾರಾ, ಸರೋಜದೇವಿ ಸೇರಿದಂತೆ ಅನೇಕ ಹಿರಿಯ ನಟಿಯರು ಅರ್ಜುನ್ ಸರ್ಜಾ ಮಾತನಾಡಿದ್ದು, ಈಗ ಜಯಮಾಲ ಕೂಡ ಸರ್ಜಾ ಆ ರೀತಿಯ ಹುಡುಗ ಅಲ್ಲ ಎಂದಿದ್ದಾರೆ