Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತದಾನದ ಹಕ್ಕು ಚಲಾಯಿಸಿದ ನಟಿ ಕಾರುಣ್ಯ ರಾಮ್ ಮತ್ತು ಸಹೋದರಿ
ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆ ಕನ್ನಡ ನಟಿ ಕಾರುಣ್ಯ ರಾಮ್ ಮತ್ತು ಸಹೋದರಿ ಸಮೃದ್ಧಿ ರಾಮ್ ಇಂದು ಆರ್ ಆರ್ ನಗರದಲ್ಲಿ ಮತದಾನ ಮಾಡಿದ್ದಾರೆ.
ಬಳಿಕ ಮಾಧ್ಯಮದವರು ಜೊತೆ ಮಾತನಾಡಿದ ನಟಿ ''ವೋಟ್ ಮಾಡುವುದು ಪ್ರತಿಯೊಬ್ಬರು ಹಕ್ಕು, ನಿಮ್ಮ ನಾಯಕರನ್ನು ಆಯ್ಕೆ ಮಾಡಬೇಕಾಗಿದೆ. ನಮ್ಮ ಮತಕ್ಕೆ ಅಮೂಲ್ಯವಾದ ಬೆಲೆ ಇದೆ'' ಎಂದು ಹೇಳಿದರು.
ಆರ್ ಆರ್ ನಗರದಲ್ಲಿ ಮತದಾನ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
''ಕೊರೊನಾ ವೈರಸ್ ಕಾರಣದಿಂದ ಭಯಗೊಂಡು ಕೆಲವು ವೋಟ್ ಮಾಡಲು ಬರುವುದಿಲ್ಲ. ಆ ರೀತಿ ಮಾಡಬೇಡಿ. ಕೊವಿಡ್ ಹಿನ್ನೆಲೆ ಮುಂಜಾಗೃತೆ ಕ್ರಮಗಳನ್ನು ಕೈಗೊಳ್ಳಲಾಗಿದೆ, ಎಲ್ಲ ವ್ಯವಸ್ಥೆಯೂ ಚೆನ್ನಾಗಿ ಆಗಿದೆ'' ಎಂದು ಕಾರುಣ್ಯ ತಿಳಿಸಿದರು.
''ಕೊರೊನಾ ಪರಿಸ್ಥಿತಿಯಲ್ಲಿ ಮಾತ್ರ ಕಟ್ಟುನಿಟ್ಟಾಗಿ ಮತದಾನ ಸಾಗುತ್ತಿದೆ. ಇದು ಇಲ್ಲಿಗೆ ಸೀಮಿತವಾಗಬಾರದು. ಮುಂದಿನ ಚುನಾವಣೆ ಸಮಯದಲ್ಲೂ ಇಂತಹದ್ದೇ ವ್ಯವಸ್ಥೆ ಇರಬೇಕು'' ಎಂದು ಕಾರುಣ್ಯ ಅಭಿಪ್ರಾಯ ಹಂಚಿಕೊಂಡಿದ್ದಾರೆ.
Recommended Video
ಆರ್ ಆರ್ ನಗರದಲ್ಲಿ ಇಂದು ನಟ ದರ್ಶನ್, ನೆನಪಿರಲಿ ಪ್ರೇಮ್, ಹಿರಿಯ ನಟ ಅವಿನಾಶ್, ದಿಗಂತ್, ಅಮೂಲ್ಯ ದಂಪತಿ ಸೇರಿದಂತೆ ಹಲವು ಸೆಲೆಬ್ರಿಟಿಗಳು ಮತದಾನ ಮಾಡಿದ್ದಾರೆ.