Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತದಾನದ ಹಕ್ಕು ಚಲಾಯಿಸಿದ ನಟಿ ಕಾರುಣ್ಯ ರಾಮ್ ಮತ್ತು ಸಹೋದರಿ
ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆ ಕನ್ನಡ ನಟಿ ಕಾರುಣ್ಯ ರಾಮ್ ಮತ್ತು ಸಹೋದರಿ ಸಮೃದ್ಧಿ ರಾಮ್ ಇಂದು ಆರ್ ಆರ್ ನಗರದಲ್ಲಿ ಮತದಾನ ಮಾಡಿದ್ದಾರೆ.
ಬಳಿಕ ಮಾಧ್ಯಮದವರು ಜೊತೆ ಮಾತನಾಡಿದ ನಟಿ ''ವೋಟ್ ಮಾಡುವುದು ಪ್ರತಿಯೊಬ್ಬರು ಹಕ್ಕು, ನಿಮ್ಮ ನಾಯಕರನ್ನು ಆಯ್ಕೆ ಮಾಡಬೇಕಾಗಿದೆ. ನಮ್ಮ ಮತಕ್ಕೆ ಅಮೂಲ್ಯವಾದ ಬೆಲೆ ಇದೆ'' ಎಂದು ಹೇಳಿದರು.
ಆರ್ ಆರ್ ನಗರದಲ್ಲಿ ಮತದಾನ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
''ಕೊರೊನಾ ವೈರಸ್ ಕಾರಣದಿಂದ ಭಯಗೊಂಡು ಕೆಲವು ವೋಟ್ ಮಾಡಲು ಬರುವುದಿಲ್ಲ. ಆ ರೀತಿ ಮಾಡಬೇಡಿ. ಕೊವಿಡ್ ಹಿನ್ನೆಲೆ ಮುಂಜಾಗೃತೆ ಕ್ರಮಗಳನ್ನು ಕೈಗೊಳ್ಳಲಾಗಿದೆ, ಎಲ್ಲ ವ್ಯವಸ್ಥೆಯೂ ಚೆನ್ನಾಗಿ ಆಗಿದೆ'' ಎಂದು ಕಾರುಣ್ಯ ತಿಳಿಸಿದರು.
''ಕೊರೊನಾ ಪರಿಸ್ಥಿತಿಯಲ್ಲಿ ಮಾತ್ರ ಕಟ್ಟುನಿಟ್ಟಾಗಿ ಮತದಾನ ಸಾಗುತ್ತಿದೆ. ಇದು ಇಲ್ಲಿಗೆ ಸೀಮಿತವಾಗಬಾರದು. ಮುಂದಿನ ಚುನಾವಣೆ ಸಮಯದಲ್ಲೂ ಇಂತಹದ್ದೇ ವ್ಯವಸ್ಥೆ ಇರಬೇಕು'' ಎಂದು ಕಾರುಣ್ಯ ಅಭಿಪ್ರಾಯ ಹಂಚಿಕೊಂಡಿದ್ದಾರೆ.
Recommended Video
ಆರ್ ಆರ್ ನಗರದಲ್ಲಿ ಇಂದು ನಟ ದರ್ಶನ್, ನೆನಪಿರಲಿ ಪ್ರೇಮ್, ಹಿರಿಯ ನಟ ಅವಿನಾಶ್, ದಿಗಂತ್, ಅಮೂಲ್ಯ ದಂಪತಿ ಸೇರಿದಂತೆ ಹಲವು ಸೆಲೆಬ್ರಿಟಿಗಳು ಮತದಾನ ಮಾಡಿದ್ದಾರೆ.