Don't Miss!
- News ಕ್ವಿಟ್ ಎನ್ಡಿಎ ಮತ್ತು ಸೇವ್ ಇಂಡಿಯಾ: ಪ್ರೊ. ಮಹೇಶ್ಚಂದ್ರಗುರು
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀರೆಡ್ಡಿಗೆ ಕೌಂಟರ್ ಕೊಟ್ಟಿದ್ದಕ್ಕೆ ಕನ್ನಡ ಚಿತ್ರ ನಟಿ ಕವಿತಾಗೆ ಬೆದರಿಕೆ.!
'ಕಾಸ್ಟಿಂಗ್ ಕೌಚ್' ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಶ್ರೀರೆಡ್ಡಿಗೆ ಕೌಂಟರ್ ಕೊಟ್ಟಿದ್ದಕ್ಕೆ ಕನ್ನಡ ಚಿತ್ರ ನಟಿ ಕವಿತಾಗೆ ಬೆದರಿಕೆ ಕರೆ ಬರುತ್ತಿದೆಯಂತೆ. ಕಳೆದ ಕೆಲ ವಾರಗಳಿಂದ ತೆಲುಗು ಇಂಡಸ್ಟ್ರಿಯಲ್ಲಿ ದೊಡ್ಡ ಸಂಚಲನ ಸೃಷ್ಟಿಸುತ್ತಿರುವ ಶ್ರೀರೆಡ್ಡಿ ತೆಲುಗು ವಾಣಿಜ್ಯ ಮಂಡಳಿ ಎದುರು ಅರೆನಗ್ನ ಪ್ರತಿಭಟನೆ ಮಾಡಿದ್ದರು.
ಈ ಪ್ರತಿಭಟನೆಯನ್ನ ಖಂಡಿಸಿದ್ದ ಕನ್ನಡ ಹಾಗೂ ಹಿಂದಿ ಖ್ಯಾತಿಯ ಕವಿತಾ ರಾಧೇಶಾಮ್ ತಾನು ಕೂಡ ಅರೆನಗ್ನವಾಗಿ ಫೇಸ್ ಬುಕ್ ನಲ್ಲಿ ಈ ಬಗ್ಗೆ ವಿಡಿಯೋ ಪೋಸ್ಟ್ ಮಾಡಿದ್ದರು. ಈ ವೇಳೆ ಮಾತನಾಡಿದ್ದ ಕವಿತಾ, ಶ್ರೀರೆಡ್ಡಿ ಕೇವಲ ಪ್ರಚಾರಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ. ವೈಯಕ್ತಿಕ ವಿಷ್ಯಕ್ಕಾಗಿ ದೊಡ್ಡ ನಟರ ಹೆಸರು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು.
ಬಟ್ಟೆ ಬಿಚ್ಚಿ ಶ್ರೀರೆಡ್ಡಿಗೆ ಕೌಂಟರ್ ಕೊಟ್ಟ ಕನ್ನಡ ಚಿತ್ರ ನಟಿ ಕವಿತಾ
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿತ್ತು. ಇದೀಗ, ನಟಿ ಕವಿತಾಗೆ ಬೆದರಿಕೆ ಕರೆಗಳು ಬರುತ್ತಿದೆಯಂತೆ. ಅಪರಿಚತ ವ್ಯಕ್ತಿಯೊಬ್ಬ ಕರೆ ಮಾಡಿ, 24 ಗಂಟೆಯೊಳಗೆ ಶ್ರೀರೆಡ್ಡಿ ಮೇಡಂಗೆ ಕ್ಷಮಾಪಣೆ ಕೇಳಿ ವಿಡಿಯೋ ಪೋಸ್ಟ್ ಮಾಡು'' ಎಂದು ಬೆದರಿಕೆಯೊಡ್ಡಿರಂತೆ.
ಈ ಬಗ್ಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದರು. ತದ ಪೊಲೀಸರ ಸಲಹೆ ಮೆರೆಗೆ ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ.
ಕವಿತಾ
ರಾಧೇಶಾಮ್
ಬಗ್ಗೆ....
ಕನ್ನಡದಲ್ಲಿ
'ರಾಗಿಣಿ
ಐಪಿಎಸ್'
ಚಿತ್ರದಲ್ಲಿ
ಪಾತ್ರದ
ಜೊತೆಗೆ
ಐಟಂ
ಸಾಂಗ್
ಒಂದರಲ್ಲಿ
ಕಾಣಿಸಿಕೊಂಡಿರುವ
ಕವಿತಾ.
ನಂತರ
ಜಾಗ್ವಾರ್,
ಖತರ್ನಾಕ್
ಸಿನಿಮಾಗಳಲ್ಲೂ
ಅಭಿನಯಿಸಿದ್ದಾರೆ.
ಸದ್ಯ
'ಎಲ್ಲದಕ್ಕೂ
ರೆಡಿ'
ಎಂಬ
ಚಿತ್ರದಲ್ಲಿ
ಮುಖ್ಯ
ಪಾತ್ರ
ನಿರ್ವಹಿಸುತ್ತಿದ್ದು,
ಸ್ಯಾಂಡಲ್
ವುಡ್
ನಲ್ಲಿ
ಖ್ಯಾತಿಗಳಿಸಿಕೊಂಡಿದ್ದಾರೆ
ಕವಿತ
ರಾಧೇಶಾಮ್.