Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಣೇಶ ಹಬ್ಬ ಆಚರಿಸಿದ ನಟಿ ಮೇಘನಾ ರಾಜ್
ಗೌರಿ ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಸಾಮಾನ್ಯವಾಗಿ ಯಾವುದೇ ಹಬ್ಬ ಆಗಲಿ ಅದನ್ನು ಚೆನ್ನಾಗಿ ಆಚರಣೆ ಮಾಡುವುದು ಹೆಣ್ಣು ಮಕ್ಕಳು. ಹೊಸ ಬಟ್ಟೆ, ಪೂಜೆ, ರುಚಿಯಾದ ಅಡುಗೆ ಹೀಗೆ ಎಲ್ಲವನ್ನು ನಿಷ್ಠೆಯಿಂದ ಮಾಡುವ ಹೆಣ್ಣು ಮಕ್ಕಳು ಹಬ್ಬಕ್ಕೆ ಒಂದು ಅರ್ಥವನ್ನು ತಂದುಕೊಡುತ್ತಾರೆ.
ಸದ್ಯ, ನಟಿ ಮೇಘನಾ ರಾಜ್ ಗೌರಿ ಗಣೇಶ ಹಬ್ಬದ ಸಂಭ್ರಮದಲ್ಲಿ ಇದ್ದಾರೆ. ವಿಶೇಷ ಅಂದರೆ, ಇದು ಅವರ ಮದುವೆಯ ಬಳಿಕ ಬರುತ್ತಿರುವ ಮೊದಲ ಗಣೇಶ ಹಬ್ಬ. ಅದಕ್ಕೂ ವಿಶೇಷ ಅಂದರೆ, ಅವರು ಈ ಹಬ್ಬವನ್ನು ತಮ್ಮ ಹೊಸ ಚಿತ್ರ 'ಇರುವುದೆಲ್ಲವ ಬಿಟ್ಟು' ಟೀಂ ಜೊತೆಗೆ ಹಬ್ಬ ಸೆಲೆಬ್ರೇಟ್ ಮಾಡುತ್ತಿದ್ದಾರೆ.
'ಇರುವುದೆಲ್ಲವ ಬಿಟ್ಟು' ರಿಲೀಸ್ ಡೇಟ್ ಫಿಕ್ಸ್ : ವಿದೇಶದಲ್ಲಿಯೂ ಬಿಡುಗಡೆ ಮಾಡಲು ತಯಾರಿ
ಚಿತ್ರದ ನಿರ್ದೇಶಕರಾದ ಕಾಂತ ಕನ್ನಲ್ಲಿ, ನಟ ತಿಲಕ್, ಶ್ರೀ ಮಹದೇವ್ ಹಾಗೂ ನಿರ್ಮಾಪಕ ದೇವರಾಜ್ ದಾವಣಗೆರೆ ಜೊತೆಗೆ ಈ ಬಾರಿ ಮೇಘನಾ ಹಬ್ಬ ಆಚರಣೆ ಮಾಡಿದ್ದಾರೆ.
ಮೇಘನಾ ರಾಜ್ ನಟನೆಯ 'ಇರುವುದೆಲ್ಲ ಬಿಟ್ಟು' ಸಿನಿಮಾ ಇದೇ ತಿಂಗಳ 21ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರದ ಹಾಡುಗಳು ಸೂಪರ್ ಹಿಟ್ ಆಗಿದೆ. ಟ್ರೇಲರ್ ಯೂ ಟ್ಯೂಬ್ ನಲ್ಲಿ ಟ್ರೆಂಡ್ ಆಗಿದ್ದು, ಸಿನಿಮಾದ ಮೇಲೆ ದೊಡ್ಡ ನಿರೀಕ್ಷೆ ಇದೆ.
'ಬೇರೆಯವರ ಮುಂದೆ ಗೆದ್ದು ಖುಷಿಪಡಬೇಕು, ನಮ್ಮವರ ಮುಂದೆ ಸೋತು ಖುಷಿಪಡಬೇಕು..' ಎಂಬ ಸಂಭಾಷಣೆ ಎಲ್ಲರ ಮನಸಿಗೆ ಹತ್ತಿರ ಆಗಿದೆ.