Don't Miss!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Automobiles ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ತಿಥಿ' ಚಿತ್ರದ ನಂತರ ಮತ್ತೆ ಬಂದ ನಟಿ ಪೂಜಾ
'ತಿಥಿ' ಚಿತ್ರ ನೋಡಿದ ಪ್ರತಿಯೊಬ್ಬರಿಗೂ ಕಾವೇರಿ ಪಾತ್ರ ನಿರ್ವಹಿಸಿದ್ದ ನಟಿ ನೆನಪಿರುತ್ತೆ. ಈ ಚಿತ್ರದ ಅದ್ಭುತ ಅಭಿನಯಕ್ಕೆ 'ಅತ್ಯುತ್ತಮ ಪೋಷಕ ನಟಿ' ರಾಜ್ಯ ಚಲನಚಿತ್ರ ಪ್ರಶಸ್ತಿ ಬಾಚಿಕೊಂಡಿದ್ದರು ಈ ನಟಿ.
ಈ ಚಿತ್ರದ ನಂತರ ಪೂಜಾ ಮತ್ಯಾವ ಕನ್ನಡ ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ಈಗ ಹೊಸ ಚಿತ್ರದ ಮೂಲಕ ಮತ್ತೆ ಪೂಜಾ ಬೆಳ್ಳಿತೆರೆಗೆ ಕಾಲಿಡುತ್ತಿದ್ದಾರೆ. ಹೌದು, ''ನೀವು ಕರೆ ಮಾಡಿದ ಚಂದದಾರರು ಬಿಜಿಯಾಗಿದ್ದಾರೆ'' ಎಂಬ ಚಿತ್ರಕ್ಕೆ ಪೂಜಾ ನಾಯಕಿ ಆಗಿ ಆಯ್ಕೆ ಆಗಿದ್ದಾರೆ.
'ದೂದ್ ಸಾಗರ್' ಚಿತ್ರವನ್ನ ನಿರ್ದೇಶನ ಮಾಡಿದ್ದ ಸ್ಯಾಮುಯಲ್ ಟೋನಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ''ಲೈಫ್ ನಲ್ಲಿ ಎಲ್ಲರೂ ಒಂದಲ್ಲ ಒಂದು ಕಾರಣಕ್ಕೆ ಬಿಜಿಯಾಗಿರುತ್ತಾರೆ, ಕೆಲಸವಿಲ್ಲದೇ ಹೋದರು ಕೂಡ ಬಿಜಿಯಾಗಿರುತ್ತಾರೆ'' ಎಂಬುದನ್ನ ಸಿನಿಮಾ ಮೂಲಕ ತೋರಿಸಲಿದ್ದಾರಂತೆ.
ಸದ್ಯ, ಈ ಚಿತ್ರಕ್ಕೆ ನಾಯಕಿ ಆಯ್ಕೆ ಮಾತ್ರ ಆಗಿದ್ದು, ನಾಯಕ ಹಾಗೂ ಇತರೆ ಕಲಾವಿದರ ಜೊತೆ ತಾಂತ್ರಿಕ ವರ್ಗವನ್ನ ಆಯ್ಕೆ ಆಗಬೇಕಿದೆ. ಸದ್ಯದಲ್ಲೇ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ ಚಿತ್ರತಂಡ.