Don't Miss!
- News ‘ಸೋಲಿನ ಭೀತಿಯಿಂದ ಕಮಲ-ದಳ ಮೈತ್ರಿ; ರಾಜ್ಯದ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು’
- Automobiles ಆಕರ್ಷಕ ಯಮಹಾ ಏರಾಕ್ಸ್ 155 ವರ್ಷನ್ ಎಸ್ ಸ್ಕೂಟರ್ ಬಿಡುಗಡೆ
- Finance BMRCL: ಚಲ್ಲಘಟ್ಟ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹೊಸ ಪಾದಚಾರಿ ಸೇತುವೆ
- Technology ವಿವೋ T3x 5G ಫೋನಿನ ಫಸ್ಟ್ ಸೇಲ್ ಯಾವಾಗ?..ಆಫರ್ ಬೆಲೆ ಎಷ್ಟು?
- Lifestyle ಮೊದಲ ಯತ್ನದಲ್ಲೇ ಯುಪಿಎಸ್ಸಿ ಪಾಸ್..! ಸ್ಫೂರ್ತಿಯಾಗಿದ್ದು ವಿರಾಟ್..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
RCB ಪಂದ್ಯ ಸೋತ ಬಳಿಕ ಪ್ರಿಯಾಮಣಿ ಟ್ವೀಟ್
ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ ಗೆದ್ದೇ ಗೆಲ್ಲುತ್ತೆ ಎಂಬ ನಿರೀಕ್ಷೆ ಹುಸಿಯಾಗಿದೆ. ಆರ್.ಸಿ.ಬಿ ಫ್ಲೇ-ಆಫ್ ಗೆ ಹೋಗುವ ಕನಸು ಬಹುತೇಕ ಭಗ್ನವಾಗಿದೆ.
ನಿನ್ನೆ ಹೈದ್ರಾಬಾದ್ ನಲ್ಲಿ ಸನ್ ರೈಸ್ ತಂಡದ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಆರ್.ಸಿ.ಬಿ ವಿರೋಚಿತ ಸೋಲು ಕಂಡಿದೆ. ಗೆಲುವಿನ ದಡದಲ್ಲಿ ಎಡವಿ, ಎದುರಾಳಿ ತಂಡಕ್ಕೆ ಪಂದ್ಯ ಬಿಟ್ಟುಕೊಟ್ಟಿದೆ. ಈ ಮೂಲಕ ಆರ್.ಸಿ.ಬಿ ಅಭಿಮಾನಿಗಳಿಗೆ ಬಹುದೊಡ್ಡ ನಿರಾಸೆಯಾಗಿದೆ.
ಇತ್ತ ಬೆಂಗಳೂರು ತಂಡ ಸೋಲುತ್ತಿದ್ದಂತೆ ಬಹುಭಾಷಾ ನಟಿ ಪ್ರಿಯಾಮಣಿ ಟ್ವೀಟ್ ಮಾಡಿದ್ದಾರೆ. ರೋಚಕ ಪಂದ್ಯವನ್ನ ವೀಕ್ಷಣೆ ಮಾಡಿದ್ದ ಪ್ರಿಯಾಮಣಿ ಎರಡು ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆರ್ಸಿಬಿಗೆ 5 ರನ್ ಸೋಲು: ಅಗ್ರ ಸ್ಥಾನಕ್ಕೇ ಭದ್ರವಾದ ಹೈದರಾಬಾದ್
What a game !!!!OMG!!! Way to go @SunRisers !! What a match!! Champions at defending their score!!!Gripping till the end !! Very well played @RCBTweets !
— Priyamani Raj (@priyamani6) May 7, 2018
''ಅದ್ಭುತ ಪಂದ್ಯ. ಚಾಂಪಿಯನ್ಸ್ ತಮ್ಮ ತಂಡದ ಮೊತ್ತವನ್ನ ಸಮರ್ಥಿಸಿಕೊಂಡಿದ್ದಾರೆ. ಕೊನೆಯವರೆಗೂ ರೋಚಕವಾಗಿದ್ದ ಪಂದ್ಯದಲ್ಲಿ ಸನ್ ರೈಸ್ ಗೆಲುವು ಕಂಡಿದೆ. ಆರ್.ಸಿ.ಬಿ ತಂಡವೂ ಉತ್ತಮವಾಗಿ ಆಡಿದೆ'' ಎಂದು ಟ್ವೀಟ್ ಮಾಡಿದ್ದಾರೆ.
ಪ್ರಿಯಾಮಣಿ ಅಭಿನಯದ 'ಧ್ವಜ' ಚಿತ್ರ ಇತ್ತೀಚಿಗಷ್ಟೆ ತೆರೆಕಂಡಿತ್ತು. ಸದ್ಯ, 'ನನ್ನ ಪ್ರಕಾರ' ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ತಮಿಳಿನ ಒಂದು ಚಿತ್ರದಲ್ಲೂ ಪ್ರಿಯಾಮಣಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.