Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟಿ ರಚಿತಾ ರಾಮ್
ಇಂದು ಎಲ್ಲರೂ ಶಿವರಾತ್ರಿ ಹಬ್ಬದ ಸಂಭ್ರಮದಲ್ಲಿ ಇದ್ದಾರೆ. ದೇವಸ್ಥಾನಕ್ಕೆ ಹೋಗಿ ಶಿವನ ದರ್ಶನ ಮಾಡಿ ಆಶೀರ್ವಾದ ಪಡೆಯುತ್ತಿದ್ದಾರೆ. ಅದೇ ರೀತಿ ನಟಿ ರಚಿತಾ ರಾಮ್ ಹಬ್ಬದ ದಿನ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.
ರಚಿತಾ ರಾಮ್ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಮಂಜುನಾಥನ ದರ್ಶನ ಪಡೆದಿದ್ದಾರೆ. ಸಿನಿಮಾದ ಕೆಲಸಗಳ ನಡುವೆ ಹಬ್ಬದ ದಿನ ದೇವರ ಸನ್ನಿಧಿಗೆ ಭೇಟಿ ನೀಡಿದ್ದಾರೆ. ದೇವರು ಎಂದರೆ ಅಪಾರ ನಂಬಿಕೆ ಭಕ್ತಿ ಹೊಂದಿರುವ ರಚಿತಾ ಇಂದು ಧರ್ಮಸ್ಥಳಗೆ ಹೋಗಿದ್ದಾರೆ.
'ಕನ್ನಡ್ ಗೊತ್ತಿಲ್ಲ' ಅನ್ನೋಲ್ಲ ಅಂದಿದ್ಯಾಕೆ ರಚಿತಾ?
ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ರಚಿತಾ ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಧರ್ಮಸ್ಥಳದ ಧರ್ಮಧಿಕಾರಿ ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಅವರ ಜೊತೆಗೆ ಫೋಟೋ ತೆಗೆದುಕೊಂಡಿದ್ದಾರೆ.
It was a pleasure meeting Dr Veerendra Heggade sir on this auspicious day✨
— Rachita Ram (@RachitaRamDQ) March 4, 2019
Lord shiva bless you all..#haraharamahadev🔱 #dharmasthala #️namahshivaya pic.twitter.com/NjA4mKy3ko
ರಚಿತಾ ರಾಮ್ ಸದ್ಯ 'ನಟ ಸಾರ್ವಭೌಮ' ಸಿನಿಮಾದ ಯಶಸ್ವಿನಲ್ಲಿ ಇದ್ದಾರೆ. ಈ ವರ್ಷ ರಚಿತಾ ಅವರ ಎರಡು ಸಿನಿಮಾಗಳು ಬಿಡುಗಡೆಯಾಗಿವೆ. 'ಐ ಲವ್ ಯೂ', 'ರುಸ್ತುಂ', 'ಏಪ್ರಿಲ್' ಹಾಗೂ 'ಆನಂದ್' ರಚಿತಾ ಅವರ ಮುಂದಿನ ಸಿನಿಮಾವಾಗಿದೆ.