Just In
- 1 hr ago
ಹಿಂದೂ ಭಾವನೆಗಳಿಗೆ ಧಕ್ಕೆ; ಸೈಫ್ ನಟನೆಯ 'ತಾಂಡವ್' ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರ ದೂರು
- 2 hrs ago
ಕಪಾಳಮೋಕ್ಷ ಆರೋಪ; ನಟ ಮಹೇಶ್ ಮಂಜ್ರೇಕರ್ ವಿರುದ್ಧ ದೂರು ದಾಖಲು
- 3 hrs ago
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- 16 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
Don't Miss!
- News
ನೆದರ್ಲೆಂಡ್ಸ್ ಅಂಗಸಂಸ್ಥೆ ಮೂಲಕ ಭಾರತದಲ್ಲಿ ಹೂಡಿಕೆ ಮಾಡಲಿದೆ ಟೆಸ್ಲಾ
- Automobiles
ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ ಎಸ್ಯುವಿ
- Finance
ದೆಹಲಿಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದ ಪೆಟ್ರೋಲ್: ನಿಮ್ಮ ನಗರದಲ್ಲೆಷ್ಟು?
- Sports
ಐಎಸ್ಎಲ್: ಸಮಬಲದ ಪ್ರದರ್ಶನ ನೀಡಿ ಡ್ರಾ ಮಾಡಿಕೊಂಡ ಎಟಿಕೆಎಂಬಿ, ಗೋವಾ
- Lifestyle
ಅಂಡಾಣು ಶೈತ್ಯೀಕರಣ: ಮಗುವನ್ನು ಪಡೆಯಲು ಈ ವಿಧಾನ ಸುರಕ್ಷಿತವೇ?
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಿನಿಮಾದಲ್ಲಿ ಗೆಲ್ಲದಿದ್ದರೇನಂತೆ, ಸಿಸಿಎಲ್ ರಾಯಭಾರಿ ಆಗಿಲ್ವಾ?
'ಕಣ್ ಕಣ್ಣ ಸಲಿಗೆ' ಅಂತ ನಟ ಧರ್ಮ ಕೀರ್ತಿರಾಜ್ ಅವರ ಜೊತೆ ಡ್ಯುಯೆಟ್ ಹಾಡಿದ್ದ ನಟಿ ಶರ್ಮಿಳಾ ಮಾಂಡ್ರೆ ಮತ್ತೆ 'ಮುಮ್ತಾಜ್' ಚಿತ್ರದಲ್ಲಿ ಅದೇ ಧರ್ಮ ಅವರ ಜೊತೆ ನಟಿಸಿದ್ದರು.
ಆಮೇಲೆ ಚಂದನವನದ ತೆರೆಯ ಮೇಲೆ ಪತ್ತೆಯೇ ಇಲ್ಲದ ಮಾಂಡ್ರೆ ಇದೀಗ ದಿಢೀರ್ ಅಂತ ಸಿ.ಸಿ.ಎಲ್ ಕರ್ನಾಟಕ ಬುಲ್ಡೋಜರ್ ತಂಡದ ರಾಯಭಾರಿಯಾಗುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.[ಸಿಸಿಎಲ್ ಮ್ಯಾಚ್ ನಿಂದ ಕಿಚ್ಚ ಅವರಿಗೆ ಸಿಗುವ ಸಂಭಾವನೆ ಎಷ್ಟು]
ಇನ್ನು ಶರ್ಮಿಳಾ ಅವರದೇ ಸಾಲಿಗೆ ಸೇರ್ಪಡೆಗೊಳ್ಳುವ ಮತ್ತೋರ್ವ ನಟಿ ಪಾರ್ವತಿ ನಾಯರ್. ಹೌದು ಈ ಇಬ್ಬರು ನಟಿ-ಮಣಿಯರು ಇದೀಗ ಸಿ.ಸಿ.ಎಲ್ ನ ಪ್ರಚಾರ ರಾಯಭಾರಿಗಳಾಗಿದ್ದು, ಕರ್ನಾಟಕ ಬುಲ್ಡೋಜರ್ಸ್ ತಂಡದವರನ್ನು ಹುರಿದುಂಬಿಸುವ ಕೆಲಸ ಮಾಡಲಿದ್ದಾರೆ.
ನಟಿ ಪಾರ್ವತಿ ನಾಯರ್ ಅವರು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಿಂಚಿದ್ದು, ಆಯ್ತು ತದನಂತರ ಕನ್ನಡದಲ್ಲಿ ನಟ ಕಿಶೋರ್ ಅವರ ಜೊತೆ 'ವಾಸ್ಕೋಡಿಗಾಮ' ಚಿತ್ರದಲ್ಲೂ ಕಾಣಿಸಿಕೊಂಡಿದ್ದರು. ಆದರೂ ನಟಿಗೆ ಯಾಕೋ ಅದೃಷ್ಟ ಒಲಿಯಲಿಲ್ಲ.
ಅಂದಹಾಗೆ ಸಿನಿಮಾ ಮಾಡಿ ಗುರುತಿಸಿಕೊಳ್ಳದಿದ್ದರೆ ಏನಂತೆ ಇದೀಗ ಸಿ.ಸಿ.ಎಲ್ ಮೂಲಕ ಗುರುತಿಸಿಕೊಂಡು ಮುಂದಿನ ದಿನಗಳಲ್ಲಿ ಇಬ್ಬರು ಒಳ್ಳೆ ಅವಕಾಶ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತಾರಾ ಅಂತ ಕಾದು ನೋಡಬೇಕಿದೆ.