Don't Miss!
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ಉತ್ತರೆಗೆ ಕನ್ನಡದಲ್ಲಿ ಸಿಕ್ತು ಮತ್ತೊಂದು ಬಿಗ್ ಪ್ರಾಜೆಕ್ಟ್
'ಕುರುಕ್ಷೇತ್ರ' ಸಿನಿಮಾದಲ್ಲಿ ಉತ್ತರೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಅದಿತಿ ಆರ್ಯ. ಇದು ಅದಿತಿ ಆರ್ಯ ಮೊದಲ ಕನ್ನಡ ಸಿನಿಮಾವಾಗಿತ್ತು. ಆ ಸಿನಿಮಾದ ನಂತರ ಇದೀಗ ಮತ್ತೊಂದು ದೊಡ್ಡ ಅವಕಾಶ ಅವರಿಗೆ ಸಿಕ್ಕಿದೆ.
Recommended Video
'ರವಿಚಂದ್ರ' ಸಿನಿಮಾಗೆ ಮೂರನೇ ನಾಯಕಿಯಾಗಿ ಅದಿತಿ ಆರ್ಯ ಆಯ್ಕೆ ಆಗಿದ್ದಾರೆ. ಈ ಸಿನಿಮಾದಲ್ಲಿ ರವಿಚಂದ್ರನ್ ಹಾಗೂ ಉಪೇಂದ್ರ ನಾಯಕರು. ವಿಶೇಷ ಅಂದರೆ, ಇದೇ ಮೊದಲ ಬಾರಿಗೆ ರವಿಚಂದ್ರನ್ ಹಾಗೂ ಉಪ್ಪಿ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ.
ಕಥೆ ಕೇಳಲು ನಿರ್ದೇಶಕನ ಕಚೇರಿಗೆ ಹೋದ ನಟಿಗೆ ಆಗಿದ್ದು ಕೆಟ್ಟ ಅನುಭವ
ಈ ಸಿನಿಮಾದಲ್ಲಿ ಈಗಾಗಲೇ ಇಬ್ಬರು ಹೀರೋಯಿನ್ ಗಳು ಇದ್ದಾರೆ. ಶಾನ್ವಿ ಶ್ರೀವತ್ಸವ್ ಹಾಗೂ ನಿಮಿಕಾ ರತ್ನಕರ್ ನಟಿಸುತ್ತಿದ್ದಾರೆ. ಇಬ್ಬರ ನಡುವೆ ಮೂರನೇ ನಾಯಕಿ ಆಗಮನವಾಗಿದೆ. ಉಪೇಂದ್ರಗೆ ಅದಿತಿ ಆರ್ಯ ಜೋಡಿಯಾಗಿದ್ದಾರೆ.
'ಕಮಲಿ' ಹಣಕಾಸಿನ ವಿವಾದದ ಬಗ್ಗೆ ಅರವಿಂದ್ ಕೌಶಿಕ್ ಸ್ಪಷ್ಟನೆ
ಓಂ ಪ್ರಕಾಶ್ ರಾವ್ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗಿನ 'ಬಲುಪು' ಸಿನಿಮಾದ ರಿಮೇಕ್ ಇದಾಗಿದೆ. ಕನಕಪುರ ಶ್ರೀನಿವಾಸ್ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ಅರ್ಜುನ್ ಜನ್ಯ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ.