Don't Miss!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ಉತ್ತರೆಗೆ ಕನ್ನಡದಲ್ಲಿ ಸಿಕ್ತು ಮತ್ತೊಂದು ಬಿಗ್ ಪ್ರಾಜೆಕ್ಟ್
'ಕುರುಕ್ಷೇತ್ರ' ಸಿನಿಮಾದಲ್ಲಿ ಉತ್ತರೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಅದಿತಿ ಆರ್ಯ. ಇದು ಅದಿತಿ ಆರ್ಯ ಮೊದಲ ಕನ್ನಡ ಸಿನಿಮಾವಾಗಿತ್ತು. ಆ ಸಿನಿಮಾದ ನಂತರ ಇದೀಗ ಮತ್ತೊಂದು ದೊಡ್ಡ ಅವಕಾಶ ಅವರಿಗೆ ಸಿಕ್ಕಿದೆ.
Recommended Video
'ರವಿಚಂದ್ರ' ಸಿನಿಮಾಗೆ ಮೂರನೇ ನಾಯಕಿಯಾಗಿ ಅದಿತಿ ಆರ್ಯ ಆಯ್ಕೆ ಆಗಿದ್ದಾರೆ. ಈ ಸಿನಿಮಾದಲ್ಲಿ ರವಿಚಂದ್ರನ್ ಹಾಗೂ ಉಪೇಂದ್ರ ನಾಯಕರು. ವಿಶೇಷ ಅಂದರೆ, ಇದೇ ಮೊದಲ ಬಾರಿಗೆ ರವಿಚಂದ್ರನ್ ಹಾಗೂ ಉಪ್ಪಿ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ.
ಕಥೆ ಕೇಳಲು ನಿರ್ದೇಶಕನ ಕಚೇರಿಗೆ ಹೋದ ನಟಿಗೆ ಆಗಿದ್ದು ಕೆಟ್ಟ ಅನುಭವ
ಈ ಸಿನಿಮಾದಲ್ಲಿ ಈಗಾಗಲೇ ಇಬ್ಬರು ಹೀರೋಯಿನ್ ಗಳು ಇದ್ದಾರೆ. ಶಾನ್ವಿ ಶ್ರೀವತ್ಸವ್ ಹಾಗೂ ನಿಮಿಕಾ ರತ್ನಕರ್ ನಟಿಸುತ್ತಿದ್ದಾರೆ. ಇಬ್ಬರ ನಡುವೆ ಮೂರನೇ ನಾಯಕಿ ಆಗಮನವಾಗಿದೆ. ಉಪೇಂದ್ರಗೆ ಅದಿತಿ ಆರ್ಯ ಜೋಡಿಯಾಗಿದ್ದಾರೆ.
'ಕಮಲಿ' ಹಣಕಾಸಿನ ವಿವಾದದ ಬಗ್ಗೆ ಅರವಿಂದ್ ಕೌಶಿಕ್ ಸ್ಪಷ್ಟನೆ
ಓಂ ಪ್ರಕಾಶ್ ರಾವ್ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗಿನ 'ಬಲುಪು' ಸಿನಿಮಾದ ರಿಮೇಕ್ ಇದಾಗಿದೆ. ಕನಕಪುರ ಶ್ರೀನಿವಾಸ್ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ಅರ್ಜುನ್ ಜನ್ಯ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ.