Don't Miss!
- News Actress Harshika Poonacha: ಪ್ರಹ್ಲಾದ್ ಜೋಶಿ ಭೇಟಿಯಾಗಿ ಧನ್ಯವಾದ ತಿಳಿಸಿದ ನಟಿ ಹರ್ಷಿಕಾ ದಂಪತಿ: ಸಚಿವರ ಅಭಯ
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾನು ಆರಾಮಾಗಿದ್ದೇನೆ ನಿಮ್ಮ ಕಾಳಜಿಗೆ ಧನ್ಯವಾದ ಎಂದ ಅಪ್ಪು
Recommended Video
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಾರು ನೆನ್ನೆ ಅಪಘಾತಕ್ಕೊಳಗಾಗಿದೆ. ಬಳ್ಳಾರಿಯಲ್ಲಿ ನಟ ಸಾರ್ವಭೌಮ ಸಿನಿಮಾದ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಸಮಯದಲ್ಲಿ ಈ ದುರಂತ ಸಂಭವಿಸಿದೆ.
ಅಪ್ಪು ಪ್ರಯಾಣ ಮಾಡುತ್ತಿದ್ದ ಕಾರಿನ ಟೈರ್ ಬರ್ಸ್ಟ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದೆ. ಆದರೆ ಅದೃಷ್ಟವಶಾತ್ ಯಾವುದೇ ದುರಂತ ಸಂಭವಿಸಿಲ್ಲ. ಪುನೀತ್ ರಾಜ್ ಕುಮಾರ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತವಾಗಿದೆ ಎಂದು ತಿಳಿದ ತಕ್ಷಣ ಅಭಿಮಾನಿಗಳು ಗಾಬರಿಯಾಗಿದ್ದರು.
ಪುನೀತ್ ರಾಜ್ ಕುಮಾರ್ ಕಾರಿಗೆ ಅಪಘಾತ: ಪ್ರಾಣಾಪಾಯದಿಂದ ಅಪ್ಪು ಪಾರು.!
ಅಭಿಮಾನಿಗಳಿಗಾಗಿ ನಿನ್ನೆ ರಾತ್ರಿಯೇ ನಟ ಪುನೀತ್ ರಾಜ್ ಕುಮಾರ್ ತಮ್ಮ ಫೇಸ್ ಬುಕ್, ಟ್ವಿಟ್ಟರ್ ಹಾಗೂ ಇನ್ಸ್ಟಾ ಗ್ರಾಂ ಮೂಲಕ ನಾನು ಆರಾಮಾಗಿದ್ದೇನೆ. ಚಿಂತೆ ಬೇಡ ನಿಮ್ಮ ಕಾಳಜಿದೆ ಧನ್ಯವಾದ ಎಂದಿದ್ದಾರೆ.
ಸಾಮಾನ್ಯವಾಗಿ ಕಲಾವಿದರ ಕಾರು ಅಪಘಾತಕ್ಕೊಳಗಾಗಿದೆ ಎಂದು ಸುದ್ದಿ ಆದರೆ ಸಾಕು ಸುಳ್ಳು ವದಂತಿಗಳು ಹಬ್ಬುತ್ತದೆ ಸದ್ಯ ಪುನೀತ್ ಅವರೇ ನಾನು ಕ್ಷೇಮವಾಗಿದ್ದೇನೆ ಎಂದು ತಿಳಿಸಿರುವುದು ಯಾವುದೇ ಸುಳ್ಳು ಸುದ್ದಿ ಹರಡಿಲ್ಲ.