Don't Miss!
- News ಮಳೆ.. ಮಳೆ.. ಅಲ್ಲಲ್ಲ ಮುಂದಿನ 1 ವಾರ ಬೆಂಗಳೂರಲ್ಲಿ ಭಾರಿ ಬಿಸಿಲು!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಗ್ನಿಸಾಕ್ಷಿ ಕಲಾವಿದ ಈಗ ರಾಜಕೀಯ ಅಭ್ಯರ್ಥಿ
Recommended Video
ಕಿರುತೆರೆಯಲ್ಲಿ ಸಾಕಷ್ಟು ದಿನಗಳಿಂದ ನಂಬರ್ ಒನ್ ಸ್ಥಾನ ಉಳಿಸಿಕೊಂಡು ಬಂದಿರುವ ಧಾರಾವಾಹಿ ಅಗ್ನಿಸಾಕ್ಷಿ ಯಾವುದೇ ಕಾರ್ಯಕ್ರಮ ಮಾಡಿದರು ಈ ಸೀರಿಯಲ್ ನ ಮಾತ್ರ ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ. ತೆರೆ ಮೇಲೆ ಬಂದು ಪ್ರೇಕ್ಷಕರನ್ನ ರಂಜಿಸುತ್ತಿದ್ದ ಈ ಧಾರಾವಾಹಿಯ ಕಲಾವಿದ ಸದ್ಯ ನಿಮ್ಮ ಮನೆ ಬಾಗಿಲಿಗೆ ಬಂದು ಮತಯಾಚನೆ ಮಾಡಲು ಸಿದ್ದವಾಗಿದ್ದಾರೆ.
ಅಗ್ನಿ ಸಾಕ್ಷಿ ಧಾರಾವಾಹಿಯಲ್ಲಿ ಖಳನಾಯಕನಾಗಿ ಅಭಿನಯಿಸಿರುವ ಮುನಿಕೃಷ್ಣ (ಮುರುಗ) ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಸಿದ್ದವಾಗಿದ್ದಾರೆ. ಸೀರಿಯಲ್ ನಲ್ಲಿ ಮುರುಗ ಪಾತ್ರದಲ್ಲಿ ಕಾಣಿಸಿಕೊಂಡು ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದ್ದ ಮುನಿಕೃಷ್ಣ ಆನೇಕಲ್ ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಅಧಿಕೃತವಾಗಿ 'ಕಮಲ' ಪಕ್ಷ ಸೇರಿದ ಬಿಗ್ ಬಾಸ್ ಕನ್ನಡ ಸ್ಪರ್ಧಿ
ಯಾವುದೇ ಪಕ್ಷಕ್ಕೆ ಸೇರಿಕೊಳ್ಳದ ಮುನಿಕೃಷ್ಣ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧಾರ ಮಾಡಿದ್ದಾರಂತೆ. ಈ ವಿಚಾರವನ್ನ ಫೇಸ್ ಬುಕ್ ಮೂಲಕ ತಿಳಿಸಿರುವ ಮುನಿಕೃಷ್ಣ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಮನವಿ ಮಾಡಿದ್ದಾರೆ.
ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಮಾತ್ರವಲ್ಲದೆ ಕೊಡೆ ಮುರುಗ ಎನ್ನುವ ಸಿನಿಮಾದಲ್ಲಿ ನಾಯಕನಾಗಿಯೂ ಅಭಿನಯಿಸುತ್ತಿದ್ದಾರೆ. ಒಟ್ಟಾರೆ ಒಬ್ಬರಾದ ನಂತರ ಮತ್ತೊಬ್ಬರಂತೆ ಕಿರುತೆರೆ ಹಾಗೂ ಬೆಳ್ಳಿತೆರೆ ಕಲಾವಿದರು ಚುನಾವಣೆ ಕಣಕ್ಕೆ ಇಳಿಯುತ್ತಿದ್ದಾರೆ.
ಹೊಸ ಮೈಲಿಗಲ್ಲು ಸೃಷ್ಟಿ ಮಾಡಿದ 'ನಾಗಿಣಿ' ಧಾರಾವಾಹಿ