Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಸಿನಿಮಾದಲ್ಲಿ ಸತಿ-ಪತಿ ಐಂದ್ರಿತಾ ರೇ, ದಿಗಂತ್ ಅಭಿನಯ
2009 ರಲ್ಲಿ ತೆರೆಗೆ ಬಂದ 'ಮನಸಾರೆ', 2012 ರಲ್ಲಿ ತೆರೆಗೆ ಬಂದ 'ಪಾರಿಜಾತ' ಚಿತ್ರದಲ್ಲಿ ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೇ ಒಟ್ಟಾಗಿ ಅಭಿನಯಿಸಿದ್ದರು. ಹಾಗ್ನೋಡಿದ್ರೆ, ಈ ಸಮಯದಲ್ಲೇ ದಿಗಂತ್ ಮತ್ತು ಐಂದ್ರಿತಾ ರೇ ನಡುವೆ ಪ್ರೀತಿ ಮೊಳಕೆಯೊಡೆದಿದ್ದು.
Recommended Video
ಸಿನಿಮಾ ಸೆಟ್ ನಲ್ಲಿ ಪರಿಚಯವಾಗಿ, ಸ್ನೇಹಿತರಾಗಿ, ಪ್ರೇಮಿಗಳಾದ ದಿಗಂತ್ ಮತ್ತು ಐಂದ್ರಿತಾ ರೇ ವರ್ಷದ ಹಿಂದೆ ಮದುವೆಯಾಗಿ ದಂಪತಿಗಳಾಗಿದ್ದಾರೆ. ವೈವಾಹಿಕ ಬದುಕು ಆರಂಭಿಸಿರುವ ದಿಗಂತ್-ಐಂದ್ರಿತಾ ಇದೀಗ ಹೊಸ ಸಿನಿಮಾವೊಂದರಲ್ಲಿ ಒಟ್ಟಾಗಿ ಅಭಿನಯಿಸಲಿದ್ದಾರೆ.
ಸಿನಿ ಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟ ನಟಿ ಐಂದ್ರಿತಾ ರೇ.!
ವಿನಾಯಕ ಕೋಡ್ಸರ ನಿರ್ದೇಶನದ ಸಿಲ್ಮ್ ಮಂಜು ನಿರ್ಮಾಣದ ಇನ್ನೂ ಹೆಸರಿಡದ ಚಿತ್ರದಲ್ಲಿ ನಟಿಸಲು ದಿಗಂತ್ ಮತ್ತು ಐಂದ್ರಿತಾ ರೇ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ಅಡಿಕೆ ಬೆಳೆಗಾರನಾಗಿ ದಿಗಂತ್ ಕಾಣಿಸಿಕೊಳ್ಳಲಿದ್ದಾರೆ.
ಹಾಸ್ಯ ಪ್ರಧಾನವಾಗಿರುವ ಈ ಚಿತ್ರ ಬಹುತೇಕ ಮಲೆನಾಡಿನಲ್ಲೇ ಚಿತ್ರೀಕರಣಗೊಳ್ಳಲಿದೆ. ದಿಗಂತ್, ಐಂದ್ರಿತಾ ರೇ ಜೊತೆಗೆ ಕಿರುತೆರೆ ನಟಿ ರಂಜನಿ ರಾಘವನ್ ಕೂಡ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ. ಸದ್ಯಕ್ಕೆ ಮುಹೂರ್ತ ಪೂಜೆ ಮುಗಿಸಿರುವ ಈ ಚಿತ್ರದ ಚಿತ್ರೀಕರಣ ಇನ್ನೂ ಕೆಲವೇ ದಿನಗಳಲ್ಲಿ ಶುರುವಾಗಲಿದೆ.