Don't Miss!
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- News Bird Flu: ಮೊಟ್ಟೆ-ಕೋಳಿ ತಿನ್ನುವವರೇ ಹುಷಾರ್!- ಹೆಚ್ಚಾಗಿದೆ ಹಕ್ಕಿಜ್ವರ
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಕ್ರಮ್ ರವಿಚಂದ್ರನ್ ಬಿಟ್ಟು ಹೇಮಂತ್ ಜೊತೆ ಬರ್ತಾರಾ ಅಕ್ಷರಾ.?
ಕಮಲ್ ಹಾಸನ್ ಪುತ್ರಿ ಅಕ್ಷರಾ ಹಾಸನ್ ಕನ್ನಡಕ್ಕೆ ಬರುತ್ತಾರೆ ಎನ್ನುವ ಸುದ್ದಿ ಮತ್ತೆ ಕೇಳಿ ಬಂದಿದೆ. ಇದೀಗ ನಿರ್ದೇಶಕ ಹೇಮಂತ್ ಹೆಗಡೆ ಅಕ್ಷರಾ ಅವರನ್ನು ಕರೆ ತರುವ ತಯಾರಿ ನಡೆಸಿದ್ದಾರೆ.
ರವಿಚಂದ್ರನ್ ಮಗನ ಸಿನಿಮಾ ನಿಂತುಹೋಯ್ತಂತೆ.! ಹೌದಾ.?
ನಿರ್ದೇಶಕ ಹೇಮಂತ್ ಹೆಗಡೆ ತಮ್ಮ ಹೊಸ ಚಿತ್ರಕ್ಕೆ 'ಹಂತ್ರ' ಎಂಬ ವಿಭಿನ್ನ ಟೈಟಲ್ ಇಟ್ಟಿದ್ದಾರೆ. ಸೈಕಲಾಜಿಕಲ್ ಥ್ರಿಲ್ಲರ್ ಕಥೆ ಹೊಂದಿರುವ ಈ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಒಂದು ಪಾತ್ರಕ್ಕೆ ಅಕ್ಷರಾ ಅವರನ್ನು ಸಂಪರ್ಕ ಮಾಡಿದ್ದಾರಂತೆ. ಈಗಾಗಲೇ ಚಿತ್ರದ ಕಥೆಗೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿರುವ ಅಕ್ಷರಾ ಸದ್ಯದಲ್ಲಿ ಚಿತ್ರದಲ್ಲಿ ನಟಿಸುತ್ತಾರಾ, ಇಲ್ವಾ ಎನ್ನುವುದು ಅಂತಿಮ ಆಗಲಿದೆಯಂತೆ.
ಈ ಹಿಂದೆ ವಿಕ್ರಮ್ ರವಿಚಂದ್ರನ್ ನಟನೆಯ 'ನವೆಂಬರ್ ನಲ್ಲಿ ನಾನು ಅವಳು' ಚಿತ್ರದಲ್ಲಿ ಅಕ್ಷರಾ ಹಾಸನ್ ನಟಿಸುತ್ತಾರೆ ಎನ್ನುವ ಸುದ್ದಿ ಇತ್ತು. ಆದರೆ ಆ ಚಿತ್ರವೇ ಈಗ ನಿಂತು ಹೋಗಿದೆ ಎನ್ನುವ ಮಾತಿದೆ. ಉಳಿದಂತೆ 'ಹಂತ್ರ' ಚಿತ್ರದ ಇನ್ನೊಬ್ಬ ನಾಯಕಿಯಾಗಿ ಹಿಂದಿ 'ಬಿಗ್ ಬಾಸ್' ಖ್ಯಾತಿಯ ಲೋಪಾಮುದ್ರಾ ರಾವತ್ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.