Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ಬಂದು ಹೋಗುತ್ತಿದ್ದಂತೆ 'ರಾಮಾಯಣ' ಶುರು
ಸೌತ್ ಇಂಡಸ್ಟ್ರಿಯಲ್ಲಿ ಕುರುಕ್ಷೇತ್ರ ಸಿನಿಮಾದ ಹವಾ ಜೋರಾಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಕುರುಕ್ಷೇತ್ರ ತೆರೆಕಾಣುತ್ತಿದೆ. ಇದೀಗ, ಕುರುಕ್ಷೇತ್ರ ಬಂದು ಹೋಗುತ್ತಿದ್ದಂತೆ ರಾಮಾಯಣ ಬರುವ ಸುದ್ದಿ ಸಿಕ್ಕಿದೆ.
ಹೌದು, ಬಾಲಿವುಡ್ ಮಂದಿ ರಾಮಾಯಣ ಆಧಾರಿತ ಸಿನಿಮಾ ಮಾಡಲು ಮುಂದಾಗಿದ್ದು, ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಮೇಕಿಂಗ್ ಮಾಡಲಿದ್ದಾರೆ.
ಸದ್ಯಕ್ಕೆ ರಾಮಾಯಣ ಕುರಿತು ಸಿನಿಮಾ ಮಾಡಬೇಕು ಎಂದು ನಿರ್ಮಾಪಕರು ನಿರ್ಧಾರ ಮಾಡಿದ್ದು, ಈ ಚಿತ್ರದಲ್ಲಿ ಯಾರೆಲ್ಲಾ ಇರಲಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಗೌಪ್ಯವಾಗಿದೆ.
'ಕುರುಕ್ಷೇತ್ರ' ಡಬ್ಬಾ ಟ್ರೇಲರ್ ಎಂದು 'ಮುನಿ'ಸಿಕೊಂಡ ದರ್ಶನ್ ಫ್ಯಾನ್ಸ್!
ತೆಲುಗಿನ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್, ಮಧು ಮಂತೇನಾ, ನಮಿತ್ ಮಲ್ಹೋತ್ರಾ ಜಂಟಿಯಾಗಿ ಬಂಡವಾಳ ಹಾಕಲಿದ್ದಾರೆ. ದಂಗಲ್ ಖ್ಯಾತಿಯ ನಿತೀಶ್ ತಿವಾರಿ ಮತ್ತು ರವಿ ಉದ್ಯರ್ ನಿರ್ದೇಶನ ಮಾಡಲಿದ್ದಾರೆ.
'ಕುರುಕ್ಷೇತ್ರ' ಟ್ರೇಲರ್ ನಲ್ಲಿ ಕನ್ನಡ ಪದ ತಪ್ಪಾಗಿ ಬಳಕೆ
ಇದು 3ಡಿಯಲ್ಲಿ ತಯಾರಾಗಲಿದ್ದು, ಮೂರು ಭಾಗಗಳಾಗಿ ಸಿನಿಮಾ ಆಗಲಿದೆ ಎಂಬ ಮಾಹಿತಿ ಹೊರಬಿದ್ದಿದೆ. ಇನ್ನು ಅಚ್ಚರಿ ಅಂದ್ರೆ ಈ ಚಿತ್ರಕ್ಕಾಗಿ 500 ಕೋಟಿ ಬಜೆಟ್ ಎಂದು ಅಂದಾಜು ಮಾಡಲಾಗಿದೆಯಂತೆ.