For Quick Alerts
For Daily Alerts
Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯ ಅಪಘಾತ ನೋಡಿ ಜೀವ ಬಿಟ್ಟರಾ ಅಂಬರೀಶಣ್ಣಾ.?
News
oi-Manjunatha C
By Manjunatha C
|
Recommended Video
Ambareesh,
Kannada
Actor
Demise
:
ಮಂಡ್ಯ
ಬಸ್
ಅಪಘಾತದಿಂದ
ನೋಡು
ಜೀವ
ಬಿಟ್ರಾ
ಅಂಬರೀಶ್?
|
FILMIBEAT
KANNADA
ಮಂಡ್ಯ, ನವೆಂಬರ್ 24: ನಟ, ರಾಜಕಾರಣಿ ಕನ್ನಡ ಸಿನಿ ಮನಸ್ಸುಗಳ ಹೃದಯ ಸಾಮ್ರಾಟ ಅಂಬರೀಶ್ ಇನ್ನಿಲ್ಲ.
ಬರ ಸಿಡಿಲಿನಂತೆ ಈ ಸುದ್ದಿ ಅಪ್ಪಳಿಸಿದೆ. ಸಂಜೆಯಷ್ಟೆ ಮಂಡ್ಯದ ಅಪಘಾತ ಸುದ್ದಿ ಕೇಳಿ ವಿಲ ವಿಲ ಒದ್ದಾಡಿದ್ದ ಅಂಬರೀಶ್ ಅದೇ ನೋವಿನಲ್ಲಿ ಪ್ರಾಣ ತ್ಯಜಿಸಿದ್ದಾರೆ ಎನ್ನುತ್ತಿದ್ದಾರೆ ಅವರ ಆಪ್ತರು.
ಅಂಬರೀಶ್ ಅವರು ಮಂಡ್ಯದ ಕನಗನವಾಡಿ ಅಪಘಾತದ ಬಗ್ಗೆ ಬಹುವಾಗಿ ಬೇಸರಗೊಂಡಿದ್ದರು ಎಂದಿದ್ದಾರೆ ಅವರ ಆಪ್ತರು. ಸುದ್ದಿವಾಹಿನಿಗಳೊಂದಿಗೆ ಅಪಘಾತದ ಬಗ್ಗೆ ನೀಡಿದ ಪ್ರತಿಕ್ರಿಯೆಯಲ್ಲಿ ಕೂಡ ಅವರು ಗದ್ಗದಿತವಾಗಿಯೇ ಮಾತನಾಡಿದ್ದರು.
ಕನಗನವಾಡಿ ಬಸ್ ಅಪಘಾತ ಆದ ಕೆಲವೇ ಗಂಟೆಗಳ ನಂತರ ಅವರಿಗೆ ಆರೋಗ್ಯದಲ್ಲಿ ವ್ಯತ್ಯವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಸಹ ತಮ್ಮ ಮಂಡ್ಯದ ಜನತೆಯ ಜೊತೆಗೆ ಇಹಲೋಕ ತ್ಯಜಿಸಿದರು.
ಈಗಾಗಲೇ ವಿಕ್ರಂ ಆಸ್ಪತ್ರೆಯ ಬಳಿ ಅಂಬರೀಶ್ ಅವರ ಸಾಕಷ್ಟು ಅಭಿಮಾನಿಗಳು ಸೇರಿದ್ದಾರೆ. ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ambareesh mandya district news death accident ಅಂಬರೀಶ್ ಮಂಡ್ಯ ಜಿಲ್ಲಾಸುದ್ದಿ ಅಪಘಾತ ಸಾವು
English summary
Ambareesh Passed away today in Vikram hospital. His close aid said that, he was upset about Mandya bus accident which happen today.