Don't Miss!
- News
Bharat Jodo Yatra: ಭಾರತ್ ಜೋಡೋ ಯಾತ್ರೆಯ ಸಮಾರೋಪದಲ್ಲಿ 9 ಪಕ್ಷಗಳು ಗೈರು, 12 ಪಕ್ಷಗಳು ಹಾಜರು
- Sports
ಆರ್ಸಿಬಿ ತನ್ನ ಆಟಗಾರರನ್ನು ನಂಬಲ್ಲ ಎಂದ ಕ್ರಿಸ್ ಗೇಲ್: ತಿರುಗಿಬಿದ್ದ ಅಭಿಮಾನಿಗಳು ಕೊಟ್ಟ ಉತ್ತರವೇನು?
- Automobiles
'ಮಹೀಂದ್ರಾ ಸ್ಕಾರ್ಪಿಯೊ ಎನ್' ಈ ರೂಪಾಂತರಗಳಿಗೆ ಬರೋಬ್ಬರಿ 2 ವರ್ಷ ಕಾಯಬೇಕು..
- Lifestyle
Horoscope Today 29 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Technology
ಒಪ್ಪೋ ಕಂಪೆನಿಯ ಈ ಸ್ಮಾರ್ಟ್ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅಂಬಿ ಪುಣ್ಯ ತಿಥಿ: ಚಿತ್ರರಂಗದ ಕರ್ಣನನ್ನು ನೆನೆದ ಕಿಚ್ಚ
Recommended Video
ನಟ, ರೆಬಲ್ ಸ್ಟಾರ್ ಅಂಬರೀಶ್ ಅವರ ಮೊದಲ ವರ್ಷದ ಪುಣ್ಯ ತಿಥಿಯನ್ನು ಇಂದು (ನವೆಂಬರ್ 14) ನೆರವೇರಿಸಲಾಗಿದೆ. ಅಂಬರೀಶ್ ಬಗ್ಗೆ ನಟ ಸುದೀಪ್ ಟ್ವೀಟ್ ಮಾಡಿದ್ದಾರೆ.
''ರೆಬಲ್ ಸ್ಟಾರ್ ರನ್ನು ಎಂದಿಗೂ ಮಿಸ್ ಮಾಡಿಕೊಳ್ಳುತ್ತೇನೆ. ಎಂದಿಗೂ ನೆನಪಿನಲ್ಲಿ ಇಟ್ಟಿಕೊಳ್ಳುತ್ತೇನೆ. ಅವರು ಯಾವಾಗಲೂ ನಮ್ಮ ಜೊತೆಗೆ ಇದ್ದ ಹಾಗೆ ಆಗುತ್ತದೆ. ಅವರು ಒಬ್ಬ ನಾಯಕ. ಬದಲಿಸಲಾಗದ ನಾಯಕ. ಲವ್ ಯೂ ಫಾರ್ ಎವರ್ ಮಾಮ.'' ಎಂದು ಟ್ವಿಟ್ಟರ್ ಖಾತೆಯಲ್ಲಿ ಸುದೀಪ್ ಬರೆದುಕೊಂಡಿದ್ದಾರೆ.
ಅಂಬಿ
ವರ್ಷದ
ಪುಣ್ಯ
ತಿಥಿ:
ಸುಮಲತಾ,
ಅಭಿ
ಜೊತೆ
ದರ್ಶನ್
ಭಾಗಿ
ಅಂಬರೀಶ್ ಮರೆಯಾಗಿ ವರ್ಷಗಳು ಕಳೆದರೂ, ಆ ದುಃಖದಿಂದ ಸುದೀಪ್ ಈಗಲೂ ಆಚೆ ಬಂದಿಲ್ಲ. ಸುದೀಪ್ ಜೊತೆ ಕೊನೆಯದಾಗಿ ಅಂಬರೀಶ್ ನಟಿಸಿದ ಸಿನಿಮಾ 'ಅಂಬಿ ನಿಂಗೆ ವಯಸ್ಸಾಯ್ತೋ'. ಈ ಸಿನಿಮಾದ ಫೋಟೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡು ಸುದೀಪ್ ನಮನ ಸಲ್ಲಿಸಿದ್ದಾರೆ.
ಅಂಬರೀಶ್ ಗೆ ಬಹಳ ಹತ್ತಿರ ಆಗಿದ್ದ ಚಿತ್ರರಂಗದ ಕಲಾವಿದರಲ್ಲಿ ಸುದೀಪ್ ಕೂಡ ಒಬ್ಬರು. ಬಾಲ್ಯದಿಂದ ಅಂಬರೀಶ್ ಜೊತೆಗೆ ಸುದೀಪ್ ಒಡನಾಡ ಇತ್ತು. ತಮ್ಮ ಕುಟುಂಬದ ಹಿರಿಯಣ್ಣನಂತೆ ಅಂಬರೀಶ್ ಇದ್ದರು.
The Rebel star wil be missed and remembered forever.
— Kichcha Sudeepa (@KicchaSudeep) November 14, 2019
Always seems like he is around.
The leader he was,, N the leader who is irreplaceable.
Luv u forever Mama.
🤗🤗🤗🙏🏼🙏🏼🙏🏼 pic.twitter.com/bOjlZQtCBb
ಅಂಬಿ
ಸಮಾಧಿಗೆ
ನಮನ
ಸಲ್ಲಿಸಿದ
ದರ್ಶನ್,
ಸುಮಲತಾ
ಅಂದಹಾಗೆ, ಇಂದು ಅಂಬರೀಶ್ ವರ್ಷದ ತಿಥಿ ಕಾರ್ಯ ನೆರವೇರಿಸಲಾಯಿತು. ನಟ ದರ್ಶನ್, ಪತ್ನಿ ಸುಮಲತಾ ಪುತ್ರ ಅಭಿಷೇಕ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ಸಮಾಧಿಗೆ ಪೂಜೆ ಸಲ್ಲಿಸಿದರು.