Don't Miss!
- News Congress Candidate List: ಟಿಕೆಟ್ ಹಂಚಿಕೆ ನಿರ್ಣಾಯಕ ಸಭೆ, ದೆಹಲಿಗೆ ಸಿದ್ದರಾಮಯ್ಯ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Sports IPL 2024: ಮುಂಬೈ ಇಂಡಿಯನ್ಸ್ಗೆ ಆಘಾತದ ಮೇಲೆ ಆಘಾತ; ಸ್ಟಾರ್ ಬೌಲರ್ ಔಟ್
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬಿ ಪುಣ್ಯ ತಿಥಿ: ಚಿತ್ರರಂಗದ ಕರ್ಣನನ್ನು ನೆನೆದ ಕಿಚ್ಚ
Recommended Video
ನಟ, ರೆಬಲ್ ಸ್ಟಾರ್ ಅಂಬರೀಶ್ ಅವರ ಮೊದಲ ವರ್ಷದ ಪುಣ್ಯ ತಿಥಿಯನ್ನು ಇಂದು (ನವೆಂಬರ್ 14) ನೆರವೇರಿಸಲಾಗಿದೆ. ಅಂಬರೀಶ್ ಬಗ್ಗೆ ನಟ ಸುದೀಪ್ ಟ್ವೀಟ್ ಮಾಡಿದ್ದಾರೆ.
''ರೆಬಲ್ ಸ್ಟಾರ್ ರನ್ನು ಎಂದಿಗೂ ಮಿಸ್ ಮಾಡಿಕೊಳ್ಳುತ್ತೇನೆ. ಎಂದಿಗೂ ನೆನಪಿನಲ್ಲಿ ಇಟ್ಟಿಕೊಳ್ಳುತ್ತೇನೆ. ಅವರು ಯಾವಾಗಲೂ ನಮ್ಮ ಜೊತೆಗೆ ಇದ್ದ ಹಾಗೆ ಆಗುತ್ತದೆ. ಅವರು ಒಬ್ಬ ನಾಯಕ. ಬದಲಿಸಲಾಗದ ನಾಯಕ. ಲವ್ ಯೂ ಫಾರ್ ಎವರ್ ಮಾಮ.'' ಎಂದು ಟ್ವಿಟ್ಟರ್ ಖಾತೆಯಲ್ಲಿ ಸುದೀಪ್ ಬರೆದುಕೊಂಡಿದ್ದಾರೆ.
ಅಂಬಿ ವರ್ಷದ ಪುಣ್ಯ ತಿಥಿ: ಸುಮಲತಾ, ಅಭಿ ಜೊತೆ ದರ್ಶನ್ ಭಾಗಿ
ಅಂಬರೀಶ್ ಮರೆಯಾಗಿ ವರ್ಷಗಳು ಕಳೆದರೂ, ಆ ದುಃಖದಿಂದ ಸುದೀಪ್ ಈಗಲೂ ಆಚೆ ಬಂದಿಲ್ಲ. ಸುದೀಪ್ ಜೊತೆ ಕೊನೆಯದಾಗಿ ಅಂಬರೀಶ್ ನಟಿಸಿದ ಸಿನಿಮಾ 'ಅಂಬಿ ನಿಂಗೆ ವಯಸ್ಸಾಯ್ತೋ'. ಈ ಸಿನಿಮಾದ ಫೋಟೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡು ಸುದೀಪ್ ನಮನ ಸಲ್ಲಿಸಿದ್ದಾರೆ.
ಅಂಬರೀಶ್ ಗೆ ಬಹಳ ಹತ್ತಿರ ಆಗಿದ್ದ ಚಿತ್ರರಂಗದ ಕಲಾವಿದರಲ್ಲಿ ಸುದೀಪ್ ಕೂಡ ಒಬ್ಬರು. ಬಾಲ್ಯದಿಂದ ಅಂಬರೀಶ್ ಜೊತೆಗೆ ಸುದೀಪ್ ಒಡನಾಡ ಇತ್ತು. ತಮ್ಮ ಕುಟುಂಬದ ಹಿರಿಯಣ್ಣನಂತೆ ಅಂಬರೀಶ್ ಇದ್ದರು.
The Rebel star wil be missed and remembered forever.
— Kichcha Sudeepa (@KicchaSudeep) November 14, 2019
Always seems like he is around.
The leader he was,, N the leader who is irreplaceable.
Luv u forever Mama.
🤗🤗🤗🙏🏼🙏🏼🙏🏼 pic.twitter.com/bOjlZQtCBb
ಅಂಬಿ ಸಮಾಧಿಗೆ ನಮನ ಸಲ್ಲಿಸಿದ ದರ್ಶನ್, ಸುಮಲತಾ
ಅಂದಹಾಗೆ, ಇಂದು ಅಂಬರೀಶ್ ವರ್ಷದ ತಿಥಿ ಕಾರ್ಯ ನೆರವೇರಿಸಲಾಯಿತು. ನಟ ದರ್ಶನ್, ಪತ್ನಿ ಸುಮಲತಾ ಪುತ್ರ ಅಭಿಷೇಕ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ಸಮಾಧಿಗೆ ಪೂಜೆ ಸಲ್ಲಿಸಿದರು.