For Daily Alerts
Don't Miss!
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಂಠೀರವ ಸ್ಟುಡಿಯೋದಲ್ಲಿ ಅಂಬಿ ಅಂತ್ಯಕ್ರಿಯೆಗೆ ಸಕಲ ಸಿದ್ದತೆ
News
oi-Bharath Kumar K
|
Recommended Video
Ambareesh
Anthima
Yatra:
ಬೆಂಗಳೂರಿನ
ಕಂಠೀರವ
ಸ್ಟುಡಿಯೋದಲ್ಲಿ
ಅಂತಿಮ
ವಿಧಾನ
ಆರಂಭ
ಅಂಬರೀಶ್ ಪಾರ್ಥಿವ ಶರೀರ ಕಂಠೀರವ ಸ್ಟುಡಿಯೋ ತಲುಪಿದ್ದು, ಈಗಾಗಲೇ ಸಂಪ್ರದಾಯವಾಗಿ ಎಲ್ಲ ಸಿದ್ದತೆಗಳನ್ನ ಮಾಡಿಕೊಳಲಾಗಿದೆ. 500 ಕೆಜಿಯ 300 ಶ್ರೀಗಂಧದ ಕಟ್ಟಿಗೆ ಬಳಸಿ ಚಿತೆ ನಿರ್ಮಾಣ ಮಾಡಲಾಗಿದೆ. ಹುಣಸೆ, ನೀಲಗಿರಿ, ಸಾಮೆ, ಸರ್ವೆ ಮರದ ಕಟ್ಟಿಗೆಯೂ ಬಳಕೆ ಮಾಡಿದ್ದಾರೆ. ಜೊತೆಗೆ 30 ಕೆಜಿ ಕರ್ಪೂರ ಬಳಸಿದ್ದಾರೆ
ನಟ ದರ್ಶನ್, ಶಿವರಾಜ್ ಕುಮಾರ್, ಅರ್ಜುನ್ ಸರ್ಜಾ, ದೊಡ್ಡಣ್ಣ, ಜಯಮಾಲ, ಗಾಯಕ ವಿಜಯ ಪ್ರಕಾಶ್, ಸಾಧು ಕೋಕಿಲಾ, ಜಯಪ್ರದ, ಧ್ರುವ ಸರ್ಜಾ ಸೇರಿದಂತೆ ಹಲವು ಸಿನಿಕಲಾವಿದರು ಅಂಬಿ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
Live Updates 'ಅಮರನಾಥ'ನ ಅಂತಿಮ ಯಾನ ಆರಂಭ
ಶಿವಣ್ಣ, ಪುನೀತ್ ರಾಜ್ ಕುಮಾರ್, ಜಗ್ಗೇಶ್, ಶ್ರೀನಾಥ್, ದುನಿಯಾ ವಿಜಿ, ಜೈ ಜಗದೀಶ್, ಅಜಯ್ ರಾವ್, ಗುರುಕಿರಣ್, ರಂಗಾಯಣ ರಘು, ಆದಿತ್ಯ, ಪ್ರೇಮ್, ಜೋಗಿ ಪ್ರೇಮ್, ಅನಿರುದ್ಧ್ ಸೇರಿ ಇಡೀ ತಾರಾಬಳಗವೇ ಅಂಬಿ ಅಂತಿಮಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Rebel star ambarish's final journey begins. Cremation to take place around 4 pm.