Don't Miss!
- News India weather: ಮಳೆಗಾಗಿ ಕಾಯುತ್ತಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರೋಲ್ ಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದ ಅನುಶ್ರೀ
Recommended Video
ಟ್ರೋಲ್ ಗಳು ಯಾವಾಗ, ಯಾರ ಮೇಲೆ ಹೇಗೆ ಆಗುತ್ತದೆ ಎಂದು ಹೇಳಲು ಆಗುವುದಿಲ್ಲ. ಅದೇ ರೀತಿ ನಿರೂಪಕಿ ಅನುಶ್ರೀ ಕೂಡ ಆಗಾಗ ಟ್ರೋಲ್ ಗಳಿಗೆ ತುತ್ತಾಗುತ್ತಿದ್ದಾರೆ.
ಟ್ರೋಲ್ ಗಳನ್ನು ಹೇಗೆ ನಿಭಾಯಿಸಬೇಕು ಎನ್ನುವುದೇ ಅನೇಕರಿಗೆ ಸಮಸ್ಯೆಯಾಗಿರುತ್ತದೆ. ಆದರೆ, ಅನುಶ್ರೀ ಟ್ರೋಲ್ ಗಳಿಗೆ ತಲೆ ಕಡೆಸಿಕೊಳ್ಳುವುದಿಲ್ಲವಂತೆ. ಈ ರೀತಿ ಟ್ರೋಲ್ ಗಳ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತ ಪಡಿಸಿದ್ದಾರೆ.
ಅನುಶ್ರೀಯ ಫೇವರೇಟ್ ಅಂಕರ್ ಯಾರು ಗೊತ್ತೆ?
ಅನುಶ್ರೀ ಕನ್ನಡದ ಬಹು ಬೇಡಿಕೆಯ ನಿರೂಪಕಿಯಾಗಿದ್ದಾರೆ. ಅವರ ಅನೇಕ ಕಾರ್ಯಕ್ರಮಗಳು ಸೂಪರ್ ಹಿಟ್ ಆಗಿವೆ. ಈ ನಡುವೆ ತಮ್ಮದೆ ಆದ ಹೊಸ ಯೂ ಟ್ಯೂಬ್ ಚಾನಲ್ ಅನ್ನು ಕೂಡ ಅವರು ಶುರು ಮಾಡಿದ್ದಾರೆ.
ತಮ್ಮ ಯೂ ಟ್ಯೂಬ್ ಚಾನಲ್ ಮೂಲಕ ಸ್ಟಾರ್ ಗಳ ಸಂದರ್ಶನವನ್ನು ಅವರ ಮಾಡುತ್ತಿದ್ದು, ಅದರ ಮೂಲಕವೇ ಟ್ರೋಲ್ ಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಟ್ರೋಲ್ ಗಳ ಬಗ್ಗೆ ಹಾಗೂ ನೆಗೆಟಿವ್ ಕಾಮೆಂಟ್ಸ್ ಗಮನ ಕೊಡುವುದಿಲ್ಲವಂತೆ.
'ಉಪ್ಪು ಹುಳಿ ಕಾರ', 'ಬೆಂಕಿಪಟ್ಟ', 'ರಿಂಗ್ ಮಾಸ್ಟರ್' ಚಿತ್ರಗಳಲ್ಲಿ ನಟಿಸಿದ್ದ ಅನುಶ್ರೀ ಈಗ ಜೀ ಕನ್ನಡ ವಾಹಿನಿಯ ಕಾರ್ಯಕ್ರಮಗಳಲ್ಲಿ ಬ್ಯುಸಿ ಇದ್ದಾರೆ.