Don't Miss!
- News Priyanka Gandhi V/s Amit Shah: ಕದನ ಕಣ ಬೆಂಗಳೂರು ದಕ್ಷಿಣದಲ್ಲಿ ಪ್ರಿಯಾಂಕಾ ಗಾಂಧಿ, ಅಮಿತ್ ಶಾ ಮುಖಾಮುಖಿ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
94 ವರ್ಷದ ನಿವೃತ್ತ ಯೋಧನ ಕಷ್ಟಕ್ಕೆ ಮಿಡಿದ ಅನಿರುದ್ಧ್: ಪ್ರಧಾನಿಗೆ ಪತ್ರ
ಕನ್ನಡ ಕಿರುತೆರೆ ಲೋಕದಲ್ಲಿ ಸಂಚಲನ ಮೂಡಿಸಿರುವ ನಟ ಅನಿರುದ್ಧ್. ನಟನೆಯ ಜೊತೆಗೆ ಅನಿರುದ್ಧ ಉತ್ತಮ ಬರಹಗಾರ ಮತ್ತು ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾರೆ. ಆರ್ಯವರ್ಧನ್ ಆಗಿ ಎಲ್ಲರ ಮನ ಗೆದ್ದಿರುವ ಅನಿರುದ್ಧ ಈಗ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಒಂದು ಮನವಿ ಮಾಡಿಕೊಂಡಿದ್ದಾರೆ.
Recommended Video
ಹೌದು, 94 ವರ್ಷ ನಿವೃತ್ತ ಯೋಧನಿಗೆ ಮನೆ ಇಲ್ಲ ಎನ್ನುವ ವಿಚಾರ ತಿಳಿದುಕೊಂಡ ಅನುರುದ್ಧ್, ಈ ಬಗ್ಗೆ ಒಂದು ಲೇಖನ ಬರೆದಿದ್ದರು. ಅಷ್ಟೆಯಲ್ಲ ಈಗ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆ. ಅಂದರೆ ಈ ಲೇಖನವನ್ನು ಪ್ರಧಾನಿ ನರೇಂದ್ರ ಮೋದಿ ಕಾರ್ಯಲಯಕ್ಕೆ ಇ-ಮೇಲ್ ಮಾಡಿದ್ದಾರೆ. ಮುಂದೆ ಓದಿ..
ಚಿತ್ರರಂಗ ಬಿಡಲು ನಿರ್ಧರಿಸಿದ್ದ ವಿಷ್ಣು ಬಾಳಿಗೆ 'ಹೊಂಬಿಸಿಲು' ಬೆಳಕಾಗಿದ್ದು ಹೇಗೆ?
ಪ್ರಧಾನಿಗೆ ಅನಿರುದ್ಧ್ ಪತ್ರ
94 ವರ್ಷದ ನಿವೃತ್ತ ಯೋಧನ ಕಷ್ಟಕ್ಕೆ ಮಿಡಿದ ಅನಿರುದ್ಧ್ ಲೇಖನ ಬರೆದು ಸುಮ್ಮನಿರದೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇ ಮೇಲ್ ಮಾಡಿದ್ದಾರೆ. ಪ್ರಧಾನಿಗೆ ಮೇಲ್ ಮಾಡಿರುವ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.
ಅನಿರುದ್ಧ್ ಬರ್ತಡೇ ಪಾರ್ಟಿ ವಿಡಿಯೋ: ಅಳಿಯನೊಂದಿಗೆ ನಟಿ ಭಾರತಿ ಸೂಪರ್ ಡ್ಯಾನ್ಸ್
ಅನಿರುದ್ಧ್ ಹೇಳಿದ್ದೇನು?
ಈ ಬಗ್ಗೆ ನಟ ಅನಿರುದ್ಧ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. "ಪ್ರಧಾನಿ ಅವರಿಗೆ ಮೇಲ್ ಮಾಡಿದ್ದೀನಿ. ಕಾರ್ಯನಿರ್ವಹಣೆಯ ಆಗುತ್ತೆ ಎನ್ನುವ ಆಶಯ" ಎನ್ನುವ ಸಾಲುಗಳನ್ನು ಬರೆದುಕೊಂಡಿದ್ದಾರೆ. ಅನಿರುದ್ಧ್ ಈ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಾಮೆಂಟ್ ಮಾಡಿ ಧನ್ಯವಾದ ತಿಳಿಸುತ್ತಿದ್ದಾರೆ.
ಯಾರು ಆ ಯೋಧ?
ಅನಿರುದ್ಧ್ ಯಾವ ಹಿರಿಯ ಯೋಧನ ಬಗ್ಗೆ ಮತನಾಡಿದ್ದಾರೆ ಅಂತ ಗೊತ್ತಾದರೆ ಅಚ್ಚರಿ ಪಡುತ್ತೀರಿ. 1943ರಲ್ಲಿ ನೇತಾಜಿ ಸುಭಾಷ್ ಚಂದ್ರ ಭೋಷ್ ಸ್ಥಾಪಿಸಿದ ಆಝಾದ್ ಹಿಂದ್ ಪೌಜ್ ನಲ್ಲಿ ಸೇವೆ ಸಲ್ಲಿಸಿದ 94 ವರ್ಷದ ನಿವೃತ್ತ ಸೈನಿಕ ಸಿ.ಎಂ ಪಾಂಡಿಯಾರಾಜ್ ಅವರ ಬಗ್ಗೆ. ಪಾಂಡಿಯರಾಜ್ ಸದ್ಯ ತಮಿಳು ನಾಡಿನ ರಾಮನಾಥಪುರಮ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಅನಿರುದ್ಧ್ ಪತ್ರಕ್ಕೆ ರಿಪ್ಲೈ ಬರುತ್ತಾ?ಪ್ರಧಾನಿ ಸ್ಪಂದಿಸುತ್ತಾರಾ?ಎನ್ನುವುದನ್ನು ಕಾದುನೋಡಬೇಕು.
ಮೆಟ್ರೋ ರೈಲಿನಲ್ಲಿ ಅನಿರುದ್ಧ್ - ಮೇಘ ಶೆಟ್ಟಿ 'ಜೊತೆ ಜೊತೆಯಲಿ'
ಕಿರುತೆಯಲ್ಲಿ ಬ್ಯುಸಿ ಇರುವ ಅನಿರುದ್ಧ್
ಅನಿರುದ್ಧ್ ಸದ್ಯ ಕಿರುತೆರೆಯಲ್ಲಿ ಬ್ಯುಸಿಯಾಗಿದ್ದಾರೆ. ಆರ್ಯವರ್ದನ್ ಪಾತ್ರದ ಮೂಲಕ ಕನ್ನಡ ಪ್ರೇಕ್ಷಕರ ಹೃದಯಗೆದ್ದಿದ್ದಾರೆ. ಸಿನಿಮಾದಲ್ಲಿ ಸಿಗದ ಖ್ಯಾತಿಯನ್ನು ಅನಿರುದ್ಧ್ ಕಿರುತೆರೆಯಲ್ಲಿ ಗಳಿಸಿದ್ದಾರೆ. ಅನಿರುದ್ಧ್ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.