Don't Miss!
- News Karnataka Dam Water Level: ಏಪ್ರಿಲ್ 20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ವಿವರ ಇಲ್ಲಿದೆ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಜೇಶ್ ಕೃಷ್ಣನ್ ಗೆ ಅನುಶ್ರೀ ವಿಶ್
ಕನ್ನಡ ಚಿತ್ರರಂಗದ ಪ್ರತಿಭಾವಂತ ಗಾಯಕ ರಾಜೇಶ್ ಕೃಷ್ಣನ್ ಇಂದು (ಜೂನ್ 3) ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳು ಹಾಗೂ ಸ್ನೇಹಿತರ ಶುಭಾಶಯಗಳು ಅವರಿಗೆ ಬರುತ್ತಿದೆ.
ನಿರೂಪಕಿ ಅನುಶ್ರೀ ಸಹ ರಾಜೇಶ್ ಕೃಷ್ಣನ್ ಗೆ ತಮ್ಮ ಸ್ಟೈಲ್ ನಲ್ಲಿ ಶುಭಾಶಯ ತಿಳಿಸಿದ್ದಾರೆ. ''ನನ್ನ ಮೆಚ್ಚಿನ ಗಾಯಕರಾದ ರಾಜೇಶ್ ಕೃಷ್ಣನ್ ಸರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ''ನಮ್ಮ ಪ್ರೀತಿಯ ಹಾಲ್ಗೆನ್ನೆಯ ಮುದ್ದಾದ ಮಗುವಿನ ಮನಸ್ಸಿನ ಜೇನಿನ ದನಿಯ ಒಡೆಯ'' ಎಂದು ವಿಶ್ ಮಾಡಿದ್ದಾರೆ.
ಕಲಾವಿದನಿಗೆ ಸಹಾಯ ಮಾಡಿದ ಗಾಯಕ ರಾಜೇಶ್ ಕೃಷ್ಣನ್
ರಾಜೇಶ್ ಕೃಷ್ಣನ್ ಜೊತೆಗಿನ ಅನುಶ್ರೀ ಫೋಟೋ ಒಂದೇ ಒಂದು ಇದೆಯಂತೆ. ಅದೇ ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.
ಜೀ ಕನ್ನಡ ವಾಹಿನಿಯ ಸರಿಗಮಪ ಕಾರ್ಯಕ್ರಮದಲ್ಲಿ ರಾಜೇಶ್ ಕೃಷ್ಣನ್ ತೀರ್ಪುಗಾರರಾಗಿದ್ದರೆ, ಅನುಶ್ರೀ ನಿರೂಪಕಿಯಾಗಿದ್ದಾರೆ. ನೀವು ನನ್ನ ಸಂಗೀತದ ಗುರುಗಳು ಎಂದು ಕಾರ್ಯಕ್ರಮದಲ್ಲಿ ಅನುಶ್ರೀ ತಮಾಷೆ ಮಾಡುತ್ತಿರುತ್ತಾರೆ.
View this post on InstagramA post shared by ಅನುಶ್ರೀ Anchor Anushree (@anchor_anushreeofficial) on
ರಾಜೇಶ್ ಕೃಷ್ಣನ್ 5 ಸಾವಿರಕ್ಕೂ ಅಧಿಕ ಹಾಡನ್ನು ಹಾಡಿದ್ದು, ನೂರಾರೂ ಸೂಪರ್ ಹಿಟ್ ಹಾಡುಗಳಿಗೆ ಧ್ವನಿ ನೀಡಿದ್ದಾರೆ.