Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಣಿರತ್ನಂ ನಿರ್ದೇಶನದ ಈ ಚಿತ್ರ ಎಪಿ ಅರ್ಜುನ್ಗೆ ಇಷ್ಟ ಆಗ್ಲಿಲ್ಲ
ಅಂಬಾರಿ, ಅದ್ಧೂರಿ, ಐರಾವತ ಅಂತಹ ಚಿತ್ರಗಳನ್ನು ನಿರ್ದೇಶನ ಮಾಡಿರುವ ಎಪಿ ಅರ್ಜುನ್ಗೆ ಮಣಿರತ್ನಂ ಅವರ ಚಿತ್ರವೊಂದು ಬಹಳ ನಿರಾಸೆ ಮಾಡಿತ್ತಂತೆ. ಮಣಿರತ್ನಂ ಅವರ ಎಲ್ಲಾ ಚಿತ್ರಗಳನ್ನು ನೋಡುತ್ತಿದ್ದ ಅರ್ಜುನ್ಗೆ 'ಕಡಲ್' ಎಂಬ ಸಿನಿಮಾ ಇಷ್ಟವಾಗಿಲ್ಲ ಎಂದು ಹೇಳಿಕೊಂಡಿದ್ದಾರೆ.
ಕೆಆರ್ಜಿ ಕನೆಕ್ಟ್ಸ್ ಯೂಟ್ಯೂಬ್ ಚಾನಲ್ನಲ್ಲಿ ಸಿಂಪಲ್ ಸುನಿ ಮತ್ತು ಎಪಿ ಅರ್ಜುನ್ ಅವರ ಜಂಟಿ ಸಂದರ್ಶನ ಮಾಡಲಾಗಿದೆ. ಈ ವೇಳೆ ಅರ್ಜುನ್ಗೆ ''ಚಿತ್ರಮಂದಿರದಲ್ಲಿ ನಿಮಗೆ ಬೋರ್ ಹೊಡೆಸಿದ ಸಿನಿಮಾ ಯಾವುದು?'' ಎಂಬ ಪ್ರಶ್ನೆ ಕೇಳಲಾಯಿತು.
'ಕಿಸ್' ನಾಯಕನ ಜೊತೆ ಮತ್ತೊಮ್ಮೆ ಲವ್ ಸ್ಟೋರಿ ಹೇಳಲು ಸಜ್ಜಾದ ಎಪಿ ಅರ್ಜುನ್
ಈ ಪ್ರಶ್ನೆಗೆ ಉತ್ತರಿಸಿದ ಎಪಿ ಅರ್ಜುನ್ ''ಮಣಿರತ್ನಂ ಅವರ ಕಡಲ್ ಸಿನಿಮಾ ತುಂಬಾ ಬೋರ್ ಆಗಿತ್ತು, ಅವರ ದೊಡ್ಡ ಅಭಿಮಾನಿ ನಾನು, ಅವರು ನಿರ್ದೇಶನ ಮಾಡಿರುವ ಎಲ್ಲಾ ಚಿತ್ರ ನೋಡಿದ್ದೇನೆ. ಆದರೆ, ಕಡಲ್ ಸಿನಿಮಾ ಬಹಳ ನಿರಾಸೆ ಉಂಟು ಮಾಡಿತು'' ಎಂದಿದ್ದಾರೆ.
ಕಡಲ್ ಸಿನಿಮಾ ಬಗ್ಗೆ
ಮಣಿರತ್ನಂ ನಿರ್ದೇಶನ ಕಡಲ್ ಚಿತ್ರದಲ್ಲಿ ಗೌತಮ್ ಕಾರ್ತಿಕ್, ಅರ್ಜುನ್ ಸರ್ಜಾ, ಅರವಿಂದ್ ಸ್ವಾಮಿ, ತುಳಸಿ ನಾಯರ್, ಲಕ್ಷ್ಮಿ ಮಂಚು ಸೇರಿದಂತೆ ಹಲವರು ನಟಿಸಿದ್ದರು.
Recommended Video
'ಕಿಸ್' ಚಿತ್ರದ ನಾಯಕ ವಿರಾಟ್ ಜೊತೆ ಎಪಿ ಅರ್ಜುನ್ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. 2019ರಲ್ಲಿ ತೆರೆಕಂಡಿದ್ದ 'ಕಿಸ್' ಅರ್ಜುನ್ ಅವರು ಕೊನೆಯದಾಗಿ ನಿರ್ದೇಶಿಸಿದ್ದ ಚಿತ್ರ. ಅದಾದ ಬಳಿಕ ಅನ್ನಪೂರ್ಣ ಅವರೊಂದಿಗೆ 2020ರ ಮೇ ತಿಂಗಳಲ್ಲಿ ವಿವಾಹವಾದರು.