Don't Miss!
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- News Summer Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ.. ಇಲ್ಲಿವೆ ಸಲಹೆಗಳು
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಆಪ್ತಮಿತ್ರರು' ಚಿತ್ರದ ನಟ ಕಾರ್ತಿಕ್ ವಿಕ್ರಂ ಮೇಲೆ ಹಲ್ಲೆ !
ಸ್ಯಾಂಡಲ್ ವುಡ್ ಯುವ ನಟ 'ಆಪ್ತಮಿತ್ರರು' ಸಿನಿಮಾದಲ್ಲಿ ಅಭಿನಯಿಸುತ್ತಿರುವ ಕಾರ್ತಿಕ್ ವಿಕ್ರಂ ಮೇಲೆ ಹಲ್ಲೆ ನಡೆದಿದೆ. ನಿನ್ನೆ ತಡರಾತ್ರಿ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಸದ್ಯ ವಿಕ್ರಂ ಬಸವೇಶ್ವರ ನಗರದ ಪುಣ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಟ ಕಾರ್ತಿಕ್ ವಿಕ್ರಂ ನಿನ್ನೆ ರಾತ್ರಿ ಬಸವೇಶ್ವರ ನಗರದ ವಾಟರ್ ಟ್ಯಾಂಕ್ ಬಳಿ ಬರುತ್ತಿರುವಾಗ ಏಳು ಜನರ ತಂಡ ಅವರ ಮೇಲೆ ಅಡ್ಯಾಕ್ ಮಾಡಿದೆ. ಕಾರ್ತಿಕ್ ಮೇಲೆ ಹಲ್ಲೆ ಮಾಡಿದ ದುಷ್ಕಮಿಗಳು ಅವರ ಕಾರ್ ಕೀ, ಮೊಬೈಲ್ ಕಿತ್ತುಕೊಂಡು ಪರಾರಿ ಆಗಿದ್ದಾರೆ. ಕಾರ್ತಿಕ್ ಕಿವಿಯ ಭಾಗಕ್ಕೆ ಬಲವಾದ ಹೊಡೆತ ಬಿದ್ದಿದೆ. ತಮ್ಮ ಗೆಳೆಯನನ್ನು ಮನೆಗೆ ಡ್ರಾಪ್ ಮಾಡಿ ಬರುವಾಗ ಈ ಘಟನೆ ನಡೆದಿದೆ. ಸದ್ಯ ಆಸ್ಪತ್ರೆಯಲ್ಲಿ ಕಾರ್ತಿಕ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಸವೇಶ್ವರ ನಗರ ಪೋಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.
ನಾಗಿಣಿ' ಧಾರಾವಾಹಿಯ ದೀಕ್ಷಿತ್ ಮೇಲೆ ಹಲ್ಲೆ ಮಾಡಿದವರು ಸಿಕ್ಕಿ ಬಿದ್ದರು!
ಅಂದಹಾಗೆ, ಕಾರ್ತಿಕ್ ವಿಕ್ರಂ 'ಆಪ್ತಮಿತ್ರರು' ಎಂಬ ಸಿನಿಮಾದಲ್ಲಿ ಲೀಡ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲು ಈ ಸಿನಿಮಾಗೆ 'ಆಪ್ತಮಿತ್ರ 2' ಎಂದು ಹೆಸರಿಡಲಾಗಿದ್ದು, ನಂತರ ಅದನ್ನು ಆಪ್ತಮಿತ್ರರು' ಎಂದು ಬದಲಿಸಲಾಗಿತ್ತು. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ತಮ್ಮ ಸಿನಿಮಾದ ಬಿಡುಗಡೆಯ ಕೆಲಸದಲ್ಲಿ ತೋಡಗಿದ್ದ ಕಾರ್ತಿಕ್ ಮೇಲೆ ಈಗ ಇದ್ದಕ್ಕಿದ್ದ ಹಾಗೆ ಹಲ್ಲೆಯ ಘಟನೆ ನಡೆದಿದೆ.
'ನಾಗಿಣಿ' ಧಾರಾವಾಹಿಯ ನಟ ದೀಕ್ಷಿತ್ ಶೆಟ್ಟಿ ಮೇಲೆ ಹಲ್ಲೆ!