For Daily Alerts
Just In
Don't Miss!
- Sports
ಅಜಿಂಕ್ಯ ರಹಾನೆ ಬಳಗಕ್ಕೆ ಕ್ವಾರಂಟೈನ್ ವಿನಾಯಿತಿ ನೀಡಿದ ಮಹಾರಾಷ್ಟ್ರ
- News
ಶಿವಮೊಗ್ಗದಲ್ಲಿ ಭಾರಿ ಸ್ಫೋಟ: ಕಂಪಿಸಿದ ಭೂಮಿ, ಜನತೆಯಲ್ಲಿ ಭಯ
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Lifestyle
ಗಣರಾಜ್ಯೋತ್ಸವ 2021: ಇಲ್ಲಿದೆ ಶುಭಾಶಯಗಳು, ಕೋಟ್ಸ್, ವಾಟ್ಸಾಪ್ ಸ್ಟೇಟಸ್
- Automobiles
ಬಿಡುಗಡೆಗೆ ಸಜ್ಜಾದ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ ಬೈಕುಗಳು
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅರ್ಜುನ್ ಜನ್ಯ ಪಾಲಿಗೆ ಇಂದು ಅದೃಷ್ಟದ ದಿನ, ಯಾಕೆ?
News
oi-Naveen
By Naveen
|
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಇಂದು ಅದೃಷ್ಟದ ದಿನ ಅಂತೆ. ಈ ವಿಷಯವನ್ನು ಸ್ವತಃ ಅವರೇ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಅರ್ಜುನ್ ಜನ್ಯ ಬಹು ವರ್ಷದ ಕನಸು ಈಗ ಈಡೇರಿತಾ.?
ಇಂದು ಅರ್ಜುನ್ ಜನ್ಯ ಸಿಕ್ಕಾಪಟ್ಟೆ ಖುಷಿ ಆಗಿದ್ದಾರೆ. ಅವರ ಖುಷಿಗೆ ಕಾರಣ ಆಗಿರುವುದು ಎರಡು ಸಿನಿಮಾಗಳು. ಕನ್ನಡದಲ್ಲಿ ಇಂದು ಎರಡು ಹೊಸ ಸಿನಿಮಾಗಳು ಸೆಟ್ಟೇರಿದೆ. ಒಂದು ಕಡೆ ಶಿವಣ್ಣನ 'ಕವಚ' ಸಿನಿಮಾ ಮತ್ತು ಅಂಬರೀಶ್ ನಟನೆಯ 'ಅಂಬಿ ನಿಂಗ್ ವಯಸ್ಸಾಯ್ತೋ' ಚಿತ್ರದ ಮುಹೂರ್ತ ನೆರವೇರಿದೆ.
ಅಂದಹಾಗೆ, ಈ ಎರಡು ಸಿನಿಮಾಗಳಿಗೆ ಅರ್ಜುನ್ ಜನ್ಯ ಅವರೇ ಸಂಗೀತ ನಿರ್ದೇಶಕರಾಗಿದ್ದಾರೆ. ಈ ಹಿಂದೆ 'ಭಜರಂಗಿ', 'ವಜ್ರಕಾಯ' ಚಿತ್ರಗಳಲ್ಲಿ ಶಿವಣ್ಣ ಜೊತೆ ಅರ್ಜುನ್ ಕೆಲಸ ಮಾಡಿದ್ದಾರೆ. ಆದರೆ ಅಂಬರೀಶ್ ಚಿತ್ರಕ್ಕೆ ಇದೇ ಮೊದಲ ಬಾರಿಗೆ ಜನ್ಯ ಮ್ಯೂಸಿಕ್ ನೀಡುತ್ತಿದ್ದಾರೆ.
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
English summary
Arjun Janya is composing music to 'Kavacha' and 'Ambi Ninge Vayassaytho' movie. 'ಕವಚ' ಮತ್ತು 'ಅಂಬಿ ನಿಂಗ್ ವಯಸ್ಸಾಯ್ತೋ' ಚಿತ್ರಕ್ಕೆ ಅರ್ಜುನ್ ಜನ್ಯ ಅವರೇ ಸಂಗೀತ ನೀಡಲಿದ್ದಾರೆ.
Story first published: Thursday, November 23, 2017, 17:03 [IST]
Other articles published on Nov 23, 2017