twitter
    For Quick Alerts
    ALLOW NOTIFICATIONS  
    For Daily Alerts

    ಅರ್ಜುನ್ ಜನ್ಯ ಪಾಲಿಗೆ ಇಂದು ಅದೃಷ್ಟದ ದಿನ, ಯಾಕೆ?

    By Naveen
    |

    ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಇಂದು ಅದೃಷ್ಟದ ದಿನ ಅಂತೆ. ಈ ವಿಷಯವನ್ನು ಸ್ವತಃ ಅವರೇ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ಅರ್ಜುನ್ ಜನ್ಯ ಬಹು ವರ್ಷದ ಕನಸು ಈಗ ಈಡೇರಿತಾ.?ಅರ್ಜುನ್ ಜನ್ಯ ಬಹು ವರ್ಷದ ಕನಸು ಈಗ ಈಡೇರಿತಾ.?

    ಇಂದು ಅರ್ಜುನ್ ಜನ್ಯ ಸಿಕ್ಕಾಪಟ್ಟೆ ಖುಷಿ ಆಗಿದ್ದಾರೆ. ಅವರ ಖುಷಿಗೆ ಕಾರಣ ಆಗಿರುವುದು ಎರಡು ಸಿನಿಮಾಗಳು. ಕನ್ನಡದಲ್ಲಿ ಇಂದು ಎರಡು ಹೊಸ ಸಿನಿಮಾಗಳು ಸೆಟ್ಟೇರಿದೆ. ಒಂದು ಕಡೆ ಶಿವಣ್ಣನ 'ಕವಚ' ಸಿನಿಮಾ ಮತ್ತು ಅಂಬರೀಶ್ ನಟನೆಯ 'ಅಂಬಿ ನಿಂಗ್ ವಯಸ್ಸಾಯ್ತೋ' ಚಿತ್ರದ ಮುಹೂರ್ತ ನೆರವೇರಿದೆ.

    Arjun Janya is composing music to 'Kavacha' and 'Ambi Ninge Vayassaytho' movie

    ಅಂದಹಾಗೆ, ಈ ಎರಡು ಸಿನಿಮಾಗಳಿಗೆ ಅರ್ಜುನ್ ಜನ್ಯ ಅವರೇ ಸಂಗೀತ ನಿರ್ದೇಶಕರಾಗಿದ್ದಾರೆ. ಈ ಹಿಂದೆ 'ಭಜರಂಗಿ', 'ವಜ್ರಕಾಯ' ಚಿತ್ರಗಳಲ್ಲಿ ಶಿವಣ್ಣ ಜೊತೆ ಅರ್ಜುನ್ ಕೆಲಸ ಮಾಡಿದ್ದಾರೆ. ಆದರೆ ಅಂಬರೀಶ್ ಚಿತ್ರಕ್ಕೆ ಇದೇ ಮೊದಲ ಬಾರಿಗೆ ಜನ್ಯ ಮ್ಯೂಸಿಕ್ ನೀಡುತ್ತಿದ್ದಾರೆ.

    English summary
    Arjun Janya is composing music to 'Kavacha' and 'Ambi Ninge Vayassaytho' movie. 'ಕವಚ' ಮತ್ತು 'ಅಂಬಿ ನಿಂಗ್ ವಯಸ್ಸಾಯ್ತೋ' ಚಿತ್ರಕ್ಕೆ ಅರ್ಜುನ್ ಜನ್ಯ ಅವರೇ ಸಂಗೀತ ನೀಡಲಿದ್ದಾರೆ.
    Thursday, November 23, 2017, 17:03
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X