Don't Miss!
- News Summer Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ.. ಇಲ್ಲಿವೆ ಸಲಹೆಗಳು
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Automobiles ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಆರ್ಯ ವಿರುದ್ದ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದ ಕೋರ್ಟ್ !
ತಮಿಳು ಸ್ಟಾರ್ ನಟ ಆರ್ಯ ವಿರುದ್ದ ತಿರುನೆಲೆವೇಲಿ ಅಂಬಸಮುದ್ರಂ ನ್ಯಾಯಾಪೀಠ ಅರೆಸ್ಟ್ ವಾರೆಂಟ್ ನೋಟಿಸ್ ಜಾರಿಗೊಳಿಸಿದೆ. 2011ರಲ್ಲಿ "ಅವನ್ ಇವನ್" ಎನ್ನುವ ತಮಿಳು ಚಿತ್ರ ತೆರೆ ಕಂಡು ಸಾಕಷ್ಟು ವಿವಾದವನ್ನು ಸೃಷ್ಟಿ ಮಾಡಿತ್ತು.
'ಅವನ್ ಇವನ್' ಚಿತ್ರದಲ್ಲಿ ಕಾಲಿವುಡ್ ಸ್ಟಾರ್ ನಟರಾದ ಆರ್ಯ ಹಾಗು ವಿಶಾಲ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಬಾಲ ನಿರ್ದೇಶನದಲ್ಲಿ ಮೂಡಿ ಬಂದ 'ಅವನ್ ಇವನ್' ಸಿನಿಮಾದಲ್ಲಿ ಸಿಂಗಮತ್ತಿ ಜಮೀನ್ ಬಗ್ಗೆ ತಪ್ಪಾಗಿ ಚಿತ್ರೀಕರಿಸಿಲಾಗಿದೆ ಎಂದು ಸಾರ್ವಜನಿಕ ನ್ಯಾಯಾಲಯದಲ್ಲಿ ನಟ ಆರ್ಯ ಹಾಗೂ ನಿರ್ದೇಶಕ ಬಾಲಾ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲಾಗಿತ್ತು.
ಅಪ್ಪು ಎದುರು ವಿಲನ್ ಆಗ್ತಾರಂತೆ ಕಾಲಿವುಡ್ ಸ್ಟಾರ್ ಆರ್ಯ
ಈಗ ತಿರುನೆಲ್ವೇಲಿ ಅಂಬಸಮುದ್ರಂ ನ್ಯಾಯಾಪೀಠ ಈ ಬಗ್ಗೆ ತೀರ್ಪನ್ನು ಹೊರಹಾಕಿದೆ. ಈ ಮೊಕದ್ದಮೆಗೆ ಸಂಭಂದಿಸಿದಂತೆ ಸಾಕ್ಷ್ಯಾಧಾರಗಳನ್ನು ಪರಿಶೀಲನೆ ಮಾಡಿ ನಂತರ ನಟ ಆರ್ಯ ಹಾಗು ನಿರ್ದೇಶಕ ಬಾಲಾ ಅವರು ತಪ್ಪು ಮಾಡಿದ್ದಾರೆಂದು ನಿರ್ಧರಿಸಿ ಅರೆಸ್ಟ್ ವಾರೆಂಟ್ ನೋಟಿಸ್ ಜಾರಿಗೊಳಿಸಿದೆ.
'ಅವನ್ ಇವನ್' ಚಿತ್ರ 2011 ರಲ್ಲಿ ತೆರೆ ಕಂಡಿತ್ತು. ಸದ್ಯ ಅರೆಸ್ಟ್ ವಾರೆಂಟ್ ನೋಟಿಸ್ ಜಾರಿಗೊಳಿಸಿದ್ದು ಜುಲೈ 13 ರಂದು ಮತ್ತೆ ಈ ಬಗ್ಗೆ ವಿಚಾರಣೆ ನಡೆಯಲಾಗುತ್ತದೆ.