Don't Miss!
- News Love Jihad: ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಆರ್ಯ ವಿರುದ್ದ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದ ಕೋರ್ಟ್ !
ತಮಿಳು ಸ್ಟಾರ್ ನಟ ಆರ್ಯ ವಿರುದ್ದ ತಿರುನೆಲೆವೇಲಿ ಅಂಬಸಮುದ್ರಂ ನ್ಯಾಯಾಪೀಠ ಅರೆಸ್ಟ್ ವಾರೆಂಟ್ ನೋಟಿಸ್ ಜಾರಿಗೊಳಿಸಿದೆ. 2011ರಲ್ಲಿ "ಅವನ್ ಇವನ್" ಎನ್ನುವ ತಮಿಳು ಚಿತ್ರ ತೆರೆ ಕಂಡು ಸಾಕಷ್ಟು ವಿವಾದವನ್ನು ಸೃಷ್ಟಿ ಮಾಡಿತ್ತು.
'ಅವನ್ ಇವನ್' ಚಿತ್ರದಲ್ಲಿ ಕಾಲಿವುಡ್ ಸ್ಟಾರ್ ನಟರಾದ ಆರ್ಯ ಹಾಗು ವಿಶಾಲ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಬಾಲ ನಿರ್ದೇಶನದಲ್ಲಿ ಮೂಡಿ ಬಂದ 'ಅವನ್ ಇವನ್' ಸಿನಿಮಾದಲ್ಲಿ ಸಿಂಗಮತ್ತಿ ಜಮೀನ್ ಬಗ್ಗೆ ತಪ್ಪಾಗಿ ಚಿತ್ರೀಕರಿಸಿಲಾಗಿದೆ ಎಂದು ಸಾರ್ವಜನಿಕ ನ್ಯಾಯಾಲಯದಲ್ಲಿ ನಟ ಆರ್ಯ ಹಾಗೂ ನಿರ್ದೇಶಕ ಬಾಲಾ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲಾಗಿತ್ತು.
ಅಪ್ಪು ಎದುರು ವಿಲನ್ ಆಗ್ತಾರಂತೆ ಕಾಲಿವುಡ್ ಸ್ಟಾರ್ ಆರ್ಯ
ಈಗ ತಿರುನೆಲ್ವೇಲಿ ಅಂಬಸಮುದ್ರಂ ನ್ಯಾಯಾಪೀಠ ಈ ಬಗ್ಗೆ ತೀರ್ಪನ್ನು ಹೊರಹಾಕಿದೆ. ಈ ಮೊಕದ್ದಮೆಗೆ ಸಂಭಂದಿಸಿದಂತೆ ಸಾಕ್ಷ್ಯಾಧಾರಗಳನ್ನು ಪರಿಶೀಲನೆ ಮಾಡಿ ನಂತರ ನಟ ಆರ್ಯ ಹಾಗು ನಿರ್ದೇಶಕ ಬಾಲಾ ಅವರು ತಪ್ಪು ಮಾಡಿದ್ದಾರೆಂದು ನಿರ್ಧರಿಸಿ ಅರೆಸ್ಟ್ ವಾರೆಂಟ್ ನೋಟಿಸ್ ಜಾರಿಗೊಳಿಸಿದೆ.
'ಅವನ್ ಇವನ್' ಚಿತ್ರ 2011 ರಲ್ಲಿ ತೆರೆ ಕಂಡಿತ್ತು. ಸದ್ಯ ಅರೆಸ್ಟ್ ವಾರೆಂಟ್ ನೋಟಿಸ್ ಜಾರಿಗೊಳಿಸಿದ್ದು ಜುಲೈ 13 ರಂದು ಮತ್ತೆ ಈ ಬಗ್ಗೆ ವಿಚಾರಣೆ ನಡೆಯಲಾಗುತ್ತದೆ.