Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಯೆ ಥಾಯ್ನಲ್ಲಿ ಭಾರತಕ್ಕೆ ಹೆಮ್ಮೆ ತಂದ ಅರುಣ್ ಸಾಗರ್ ಪುತ್ರ
ಕನ್ನಡ ನಟ ಹಾಗೂ ಕಲಾ ನಿರ್ದೇಶಕ ಅರುಣ್ ಸಾಗರ್ ಅಂತರರಾಷ್ಟ್ರೀಯ ಮಟ್ಟದ ಬಾಕ್ಸರ್ ಎನ್ನುವುದು ತಿಳಿದಿದೆ. ಈಗಾಗಲೇ ಬಾಕ್ಸಿಂಗ್ ಕಲೆಯಲ್ಲಿ ಹಲವು ಚಾಂಪಿಯನ್ ಷಿಪ್ ಗೆದ್ದಿದ್ದಾರೆ.
ಇದೀಗ, ಭಾರತಕ್ಕೆ ಮತ್ತೊಮ್ಮೆ ಹೆಮ್ಮೆ ತಂದಿದ್ದಾರೆ. ಥೈಲ್ಯಾಂಡ್ ನ ಪಟ್ಟಾಯದಲ್ಲಿ ನಡೆದ ಮ್ಯಾಕ್ಸ್ ಮುಯೆಥಾಯ್ ಚಾಂಪಿಯನ್ ಷಿಪ್ ನಲ್ಲಿ ಎದುರಾಳಿ ರೋಬೋಕಾಪ್ ಸೋರ್ ಹೊಡೆದುರುಳಿಸಿ ಗೆಲುವು ಕಂಡಿದ್ದಾರೆ.
ಚಿತ್ರರಂಗಕ್ಕೆ ಕಾಲಿಟ್ಟ ಅರುಣ್ ಸಾಗರ್ ಪುತ್ರಿ ಅದಿತಿ ಸಾಗರ್ !
ಈ ವಿಷಯವನ್ನು ಖುದ್ದು ಅರುಣ್ ಸಾಗರ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಮಗನ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಅರುಣ್ ಸಾಗರ್ ಪುತ್ರನ ಸಾಧನೆಗೆ ನೆಟ್ಟಿಗರು ಶುಭಾಶಯ ತಿಳಿಸಿದ್ದಾರೆ.
ಅಬ್ಬಬ್ಬಾ..ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಅರುಣ್ ಸಾಗರ್ ಪುತ್ರ
ಕಳೆದ ವರ್ಷವೂ ಥೈಲ್ಯಾಂಡ್ನ ಪಟ್ಟಾಯ ನಗರದಲ್ಲಿ ನಡೆದಿದ್ದ ಮುಯೆಥಾಯ್ ಚಾಂಪಿಯಿನ್ ಷಿಪ್ ನಲ್ಲಿ ಅರುಣ್ ಸಾಗರ್ ಮಗ ಭಾಗವಹಿಸಿದ್ದರು.
View this post on InstagramA post shared by Actor/Art Director (@arunsagar_official) on
ಸೂರ್ಯ ಸತತ ನಾಲ್ಕು ವರ್ಷಗಳಿಂದ ಮೈಸೂರಿನ ವಿಕ್ರಮ್ ನಾಗರಾಜ್ ಬಳಿ ಮೌಥಾಯ್ ನಲ್ಲಿ ತರಬೇತಿ ಪಡೆದಿದ್ದಾರೆ. ಥಾಯ್ಲಂಡ್ ನಲ್ಲಿ ನಡೆದ ಸ್ಪರ್ಧೆ ಗೆದ್ದಿರುವ ಸೂರ್ಯನಿಗೆ ಒಲಂಪಿಕ್ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಆಸೆಯಿದ್ದು, ಅದಕ್ಕಾಗಿ ತಯಾರಿ ಕೂಡ ಮಾಡಿಕೊಳ್ಳುತ್ತಿದ್ದಾರಂತೆ.